ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

  • Mysore
  • November 24, 2022
  • No Comment
  • 176

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು,ನ25,Tv10 ಕನ್ನಡ
ಮೈಸೂರು ವಲಯ ಕ್ರಿಕೆಟ್ ಸಂಚಾಲಕರಾಗಿ ಆರ್.ಕೆ.ಹರಿಕೃಷ್ಣಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.ಮುಂದಿನ ಮೂರು ವರ್ಷದ ಅವಧಿಗೆ ಸಂಚಾಲಕರಾಗಲಿರುವ ಹರಿಕೃಷ್ಣಕುಮಾರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಎನ್.ಸಿ.ಸಿ.ತಂಡದ ಕಾರ್ಯದರ್ಶಿಯಾಗಿರುವ ಹರಿಕೃಷ್ಣಕುಮಾರ್ ಮೈಸೂರು ವಲಯ ಕ್ರಿಕೆಟ್ ನ ನೂತನ ಸಾರಥಿಯಾಗಿದ್ದಾರೆ.ನಿರ್ಗಮಿತ ಸಂಚಾಲಕರಾದ ಸುಧಾಕರ್ ರೈ ರವರು ತಮ್ಮ ಕಚೇರಿಯಲ್ಲಿ ಹರಿಕೃಷ್ಣಕುಮಾರ್ ಗೆ ಅಧಿಕಾರ ಹಸ್ತಾಂತರಿಸಿದರು.ಮೈಸೂರು ವಲಯ ಕ್ರಿಕೆಟ್ ಪ್ರಗತಿಯ ಜವಾಬ್ದಾರಿಯನ್ನ ಹೊತ್ತಿರುವ ಹರಿಕೃಷ್ಣಕುಮಾರ್ ತಮ್ಮ ಮುಂದಿರುವ ಸವಾಲುಗಳನ್ನ ಸಮರ್ಥವಾಗಿ ಎದುರಿಸಲೆಂದು Tv10 ಕನ್ನಡ ವಾಹಿನಿ ಶುಭ ಹಾರೈಸುತ್ತಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *