ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

  • Mysore
  • November 24, 2022
  • No Comment
  • 158

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು,ನ25,Tv10 ಕನ್ನಡ
ಮೈಸೂರು ವಲಯ ಕ್ರಿಕೆಟ್ ಸಂಚಾಲಕರಾಗಿ ಆರ್.ಕೆ.ಹರಿಕೃಷ್ಣಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.ಮುಂದಿನ ಮೂರು ವರ್ಷದ ಅವಧಿಗೆ ಸಂಚಾಲಕರಾಗಲಿರುವ ಹರಿಕೃಷ್ಣಕುಮಾರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಎನ್.ಸಿ.ಸಿ.ತಂಡದ ಕಾರ್ಯದರ್ಶಿಯಾಗಿರುವ ಹರಿಕೃಷ್ಣಕುಮಾರ್ ಮೈಸೂರು ವಲಯ ಕ್ರಿಕೆಟ್ ನ ನೂತನ ಸಾರಥಿಯಾಗಿದ್ದಾರೆ.ನಿರ್ಗಮಿತ ಸಂಚಾಲಕರಾದ ಸುಧಾಕರ್ ರೈ ರವರು ತಮ್ಮ ಕಚೇರಿಯಲ್ಲಿ ಹರಿಕೃಷ್ಣಕುಮಾರ್ ಗೆ ಅಧಿಕಾರ ಹಸ್ತಾಂತರಿಸಿದರು.ಮೈಸೂರು ವಲಯ ಕ್ರಿಕೆಟ್ ಪ್ರಗತಿಯ ಜವಾಬ್ದಾರಿಯನ್ನ ಹೊತ್ತಿರುವ ಹರಿಕೃಷ್ಣಕುಮಾರ್ ತಮ್ಮ ಮುಂದಿರುವ ಸವಾಲುಗಳನ್ನ ಸಮರ್ಥವಾಗಿ ಎದುರಿಸಲೆಂದು Tv10 ಕನ್ನಡ ವಾಹಿನಿ ಶುಭ ಹಾರೈಸುತ್ತಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *