ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

  • Mysore
  • November 24, 2022
  • No Comment
  • 202

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು,ನ25,Tv10 ಕನ್ನಡ
ಮೈಸೂರು ವಲಯ ಕ್ರಿಕೆಟ್ ಸಂಚಾಲಕರಾಗಿ ಆರ್.ಕೆ.ಹರಿಕೃಷ್ಣಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.ಮುಂದಿನ ಮೂರು ವರ್ಷದ ಅವಧಿಗೆ ಸಂಚಾಲಕರಾಗಲಿರುವ ಹರಿಕೃಷ್ಣಕುಮಾರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಎನ್.ಸಿ.ಸಿ.ತಂಡದ ಕಾರ್ಯದರ್ಶಿಯಾಗಿರುವ ಹರಿಕೃಷ್ಣಕುಮಾರ್ ಮೈಸೂರು ವಲಯ ಕ್ರಿಕೆಟ್ ನ ನೂತನ ಸಾರಥಿಯಾಗಿದ್ದಾರೆ.ನಿರ್ಗಮಿತ ಸಂಚಾಲಕರಾದ ಸುಧಾಕರ್ ರೈ ರವರು ತಮ್ಮ ಕಚೇರಿಯಲ್ಲಿ ಹರಿಕೃಷ್ಣಕುಮಾರ್ ಗೆ ಅಧಿಕಾರ ಹಸ್ತಾಂತರಿಸಿದರು.ಮೈಸೂರು ವಲಯ ಕ್ರಿಕೆಟ್ ಪ್ರಗತಿಯ ಜವಾಬ್ದಾರಿಯನ್ನ ಹೊತ್ತಿರುವ ಹರಿಕೃಷ್ಣಕುಮಾರ್ ತಮ್ಮ ಮುಂದಿರುವ ಸವಾಲುಗಳನ್ನ ಸಮರ್ಥವಾಗಿ ಎದುರಿಸಲೆಂದು Tv10 ಕನ್ನಡ ವಾಹಿನಿ ಶುಭ ಹಾರೈಸುತ್ತಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *