ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

  • Mysore
  • November 24, 2022
  • No Comment
  • 189

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು,ನ25,Tv10 ಕನ್ನಡ
ಮೈಸೂರು ವಲಯ ಕ್ರಿಕೆಟ್ ಸಂಚಾಲಕರಾಗಿ ಆರ್.ಕೆ.ಹರಿಕೃಷ್ಣಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.ಮುಂದಿನ ಮೂರು ವರ್ಷದ ಅವಧಿಗೆ ಸಂಚಾಲಕರಾಗಲಿರುವ ಹರಿಕೃಷ್ಣಕುಮಾರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಎನ್.ಸಿ.ಸಿ.ತಂಡದ ಕಾರ್ಯದರ್ಶಿಯಾಗಿರುವ ಹರಿಕೃಷ್ಣಕುಮಾರ್ ಮೈಸೂರು ವಲಯ ಕ್ರಿಕೆಟ್ ನ ನೂತನ ಸಾರಥಿಯಾಗಿದ್ದಾರೆ.ನಿರ್ಗಮಿತ ಸಂಚಾಲಕರಾದ ಸುಧಾಕರ್ ರೈ ರವರು ತಮ್ಮ ಕಚೇರಿಯಲ್ಲಿ ಹರಿಕೃಷ್ಣಕುಮಾರ್ ಗೆ ಅಧಿಕಾರ ಹಸ್ತಾಂತರಿಸಿದರು.ಮೈಸೂರು ವಲಯ ಕ್ರಿಕೆಟ್ ಪ್ರಗತಿಯ ಜವಾಬ್ದಾರಿಯನ್ನ ಹೊತ್ತಿರುವ ಹರಿಕೃಷ್ಣಕುಮಾರ್ ತಮ್ಮ ಮುಂದಿರುವ ಸವಾಲುಗಳನ್ನ ಸಮರ್ಥವಾಗಿ ಎದುರಿಸಲೆಂದು Tv10 ಕನ್ನಡ ವಾಹಿನಿ ಶುಭ ಹಾರೈಸುತ್ತಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *