ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

  • Mysore
  • November 24, 2022
  • No Comment
  • 204

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು,ನ25,Tv10 ಕನ್ನಡ
ಮೈಸೂರು ವಲಯ ಕ್ರಿಕೆಟ್ ಸಂಚಾಲಕರಾಗಿ ಆರ್.ಕೆ.ಹರಿಕೃಷ್ಣಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.ಮುಂದಿನ ಮೂರು ವರ್ಷದ ಅವಧಿಗೆ ಸಂಚಾಲಕರಾಗಲಿರುವ ಹರಿಕೃಷ್ಣಕುಮಾರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಎನ್.ಸಿ.ಸಿ.ತಂಡದ ಕಾರ್ಯದರ್ಶಿಯಾಗಿರುವ ಹರಿಕೃಷ್ಣಕುಮಾರ್ ಮೈಸೂರು ವಲಯ ಕ್ರಿಕೆಟ್ ನ ನೂತನ ಸಾರಥಿಯಾಗಿದ್ದಾರೆ.ನಿರ್ಗಮಿತ ಸಂಚಾಲಕರಾದ ಸುಧಾಕರ್ ರೈ ರವರು ತಮ್ಮ ಕಚೇರಿಯಲ್ಲಿ ಹರಿಕೃಷ್ಣಕುಮಾರ್ ಗೆ ಅಧಿಕಾರ ಹಸ್ತಾಂತರಿಸಿದರು.ಮೈಸೂರು ವಲಯ ಕ್ರಿಕೆಟ್ ಪ್ರಗತಿಯ ಜವಾಬ್ದಾರಿಯನ್ನ ಹೊತ್ತಿರುವ ಹರಿಕೃಷ್ಣಕುಮಾರ್ ತಮ್ಮ ಮುಂದಿರುವ ಸವಾಲುಗಳನ್ನ ಸಮರ್ಥವಾಗಿ ಎದುರಿಸಲೆಂದು Tv10 ಕನ್ನಡ ವಾಹಿನಿ ಶುಭ ಹಾರೈಸುತ್ತಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *