ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

  • Mysore
  • November 24, 2022
  • No Comment
  • 207

ಮೈಸೂರು ವಲಯ ಕ್ರಿಕೆಟ್ ಗೆ ನೂತನ ಸಾರಥಿ ಹರಿಕೃಷ್ಣಕುಮಾರ್…ಇಂದು ಸಂಚಾಲಕರಾಗಿ ಅಧಿಕಾರ ಸ್ವೀಕಾರ…

ಮೈಸೂರು,ನ25,Tv10 ಕನ್ನಡ
ಮೈಸೂರು ವಲಯ ಕ್ರಿಕೆಟ್ ಸಂಚಾಲಕರಾಗಿ ಆರ್.ಕೆ.ಹರಿಕೃಷ್ಣಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.ಮುಂದಿನ ಮೂರು ವರ್ಷದ ಅವಧಿಗೆ ಸಂಚಾಲಕರಾಗಲಿರುವ ಹರಿಕೃಷ್ಣಕುಮಾರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಎನ್.ಸಿ.ಸಿ.ತಂಡದ ಕಾರ್ಯದರ್ಶಿಯಾಗಿರುವ ಹರಿಕೃಷ್ಣಕುಮಾರ್ ಮೈಸೂರು ವಲಯ ಕ್ರಿಕೆಟ್ ನ ನೂತನ ಸಾರಥಿಯಾಗಿದ್ದಾರೆ.ನಿರ್ಗಮಿತ ಸಂಚಾಲಕರಾದ ಸುಧಾಕರ್ ರೈ ರವರು ತಮ್ಮ ಕಚೇರಿಯಲ್ಲಿ ಹರಿಕೃಷ್ಣಕುಮಾರ್ ಗೆ ಅಧಿಕಾರ ಹಸ್ತಾಂತರಿಸಿದರು.ಮೈಸೂರು ವಲಯ ಕ್ರಿಕೆಟ್ ಪ್ರಗತಿಯ ಜವಾಬ್ದಾರಿಯನ್ನ ಹೊತ್ತಿರುವ ಹರಿಕೃಷ್ಣಕುಮಾರ್ ತಮ್ಮ ಮುಂದಿರುವ ಸವಾಲುಗಳನ್ನ ಸಮರ್ಥವಾಗಿ ಎದುರಿಸಲೆಂದು Tv10 ಕನ್ನಡ ವಾಹಿನಿ ಶುಭ ಹಾರೈಸುತ್ತಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *