ಕಬ್ಬಿನ ಎಫ್.ಆರ್.ಪಿ.ಹೆಚ್ಚುವರಿ ದರ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ…3 ನೇ ದಿನ ಉರುಳು ಸೇವೆ ಮಾಡಿ ಆಕ್ರೋಷ…

ಕಬ್ಬಿನ ಎಫ್.ಆರ್.ಪಿ.ಹೆಚ್ಚುವರಿ ದರ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ…3 ನೇ ದಿನ ಉರುಳು ಸೇವೆ ಮಾಡಿ ಆಕ್ರೋಷ…

ಕಬ್ಬಿನ ಎಫ್.ಆರ್.ಪಿ.ಹೆಚ್ಚುವರಿ ದರ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ…3 ನೇ ದಿನ ಉರುಳು ಸೇವೆ ಮಾಡಿ ಆಕ್ರೋಷ…

ಬೆಂಗಳೂರು,ನ25,Tv10 ಕನ್ನಡ
ಕಬ್ಬಿನ ಎಫ್ ಆರ್ ಪಿ ಹೆಚ್ಚುವರಿ ದರ ನಿಗದಿ ಒತ್ತಾಯಿಸಿ *ಕಬ್ಬು ಬೆಳೆಗಾರ ರೈತರು ಬೆಂಗಳೂರಿನ ಪ್ರಿಡಂ ಪಾರ್ಕನಲಿ,3ನೇ ದಿನವಾದ ಇಂದು ಉರುಳು ಸೇವೆ ಮೂಲಕ ಪ್ರತಿಭಟಿಸಿದರು.ಫ್ರೀಡಂ ಪಾರ್ಕ್ ನಿಂದ ವಿದಾನ ಸೌದಧ ಕಡೆಗೆ ಉರುಳುತ್ತಾ ಹೋಗುತ್ತಿದ್ದಾಗ ಪೊಲೀಸರು ಮಧ್ಯ ಪ್ರವೇಶಿಸಿ ಮನ ಒಲಿಸುವಲ್ಲಿ ಯಶಸ್ವಿಯಾದರು.

ಕಬ್ಬು ಎಫ್ ಆರ್ ಪಿ ಹೆಚ್ಚುವರಿ ದರ ನಿಗದಿ ರಾಜ್ಯ ಸರ್ಕಾರದ ಭರವಸೆ ಹುಸಿಯಾದ ಕಾರಣ ರೈತರಿಗೆ ನ್ಯಾಯ ಸಿಗುವ ತನಕ ಚಳುವಳಿ ನಡೆಸುವುದಾಗಿ ರೈತರು ಸರ್ಕಾರದ ವರ್ತನೆಯನ್ನು ಖಂಡಿಸಿ 3ನೇ ದಿನ ಉರುಳುಸೇವೆ ಮೂಲಕ ವಿಧಾನ ಸೌಧದ ಕಡೆ ಹೂರಟರು. ಈ ವೇಳೆ ಚಳುವಳಿಯನ್ನ ತಡೆದರು. ಎಫ್.ಆರ್.ಪಿ.ದರ ಸೇರಿದಂತೆ ಇನ್ನಿತರ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿದರು. ಇಂದಿನ ಚಳುವಳಿಯಲ್ಲಿ, ರಾಜ್ಯ ಉಪಾಧ್ಯಕ್ಷ ಸುರೇಶ್ ಮಲ್ಲನಗೌಡ ಪಾಟೀಲ್, ಕುಮಾರ ಭೂಬಾಟಿ, ಉಳುವಪ್ಪ ಬೆಳಗೇರಿ,ಬಸವನಗೌಡರುಗುಲ್ಬರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಉಗಾರ್, ಬಸವರಾಜ್ ಪಾಟೀಲ್,
ಎಂ ವಿ ಗಾಡಿ, ಅತ್ತಹಳ್ಳಿದೇವರಾಜ್,
ಬರಡನಪುರ
ನಾಗರಾಜು ಭಾಗವಹಿಸಿದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *