ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾಕ್ಟರ್ ಲಯನ್ ಎನ್ ಸರಸ್ವತಿ ರವರು ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ಚಿರಂಗಪಟ್ಟಣ ಹಾಗೂ ಉದ್ಘಾಟನೆ ಬೆಂಗಳೂರು ಅಧ್ಯಕ್ಷತೆ ಶ್ರೀ ಬಿ ಮಂಜುನಾಥ್ ಬಲೆನಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶ್ರೀರಂಗಪಟ್ಟಣ ಇದರ ಜೊತೆಗೆ ಡಾಕ್ಟರ್ ನಾಗರಾಜ್ ವಿಶ್ವವಿದ್ಯಾಲಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಾನಸ ಗಂಗೋತ್ರಿ ಮೈಸೂರು ಶ್ರೀ ಹೆಚ್ ತ್ಯಾಗರಾಜ್ ಕೆಪಿಸಿಸಿ ಸದಸ್ಯರು ಹಾಗೂ ಮಾಜಿ ಮಂಡ್ಯ ಪಂಚಾಯತ್ ಸದಸ್ಯರು ಪಾಂಡವಪುರ ಗೋಲ್ಡನ್ ಸಿಟಿ ಶ್ರೀ ಆದರ್ಶ ರಾಮೇಗೌಡ ಅಧ್ಯಕ್ಷರು ಶ್ರೀರಂಗಪಟ್ಟಣ ಶ್ರೀಮತಿ ಅನಿತಾ ರೂಪ ಸ್ಥಿತಿಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗ ಕೆಆರ್ ಪೇಟೆ ತಾಲ್ಲೂಕು ಮಂದೇಗೆರೆ ಗ್ರಾಮದ ನಿವಾಸಿಗಳಾದ ಟಿ ಸುರೇಶ ರವರು ಕಾರ್ಯನಿರ್ವಹಿಸುತ್ತಿರುವ ಕಾಳೆನಳ್ಳಿ ಶಾಲೆಯ ಇವರಿಗೆ 2020ರ ಕನ್ನಡ ಪ್ರಜಾಭೂಷಣ ಪ್ರಶಸ್ತಿಯನ್ನು ನೀಡಿರುತ್ತಾರೆ ಇದನ್ನು ಗ್ರಾಮದವರು ಪೋಷಕರು ಸ್ನೇಹಿತರು ಹಿತೈಷಿಗಳು ಪ್ರಾದೇಶಿಸಿದ್ದಾರೆ
ಈ ಕಾರ್ಯಕ್ರಮವು ಮೈಸೂರಿನ ಝಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *