ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾಕ್ಟರ್ ಲಯನ್ ಎನ್ ಸರಸ್ವತಿ ರವರು ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ಚಿರಂಗಪಟ್ಟಣ ಹಾಗೂ ಉದ್ಘಾಟನೆ ಬೆಂಗಳೂರು ಅಧ್ಯಕ್ಷತೆ ಶ್ರೀ ಬಿ ಮಂಜುನಾಥ್ ಬಲೆನಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶ್ರೀರಂಗಪಟ್ಟಣ ಇದರ ಜೊತೆಗೆ ಡಾಕ್ಟರ್ ನಾಗರಾಜ್ ವಿಶ್ವವಿದ್ಯಾಲಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಾನಸ ಗಂಗೋತ್ರಿ ಮೈಸೂರು ಶ್ರೀ ಹೆಚ್ ತ್ಯಾಗರಾಜ್ ಕೆಪಿಸಿಸಿ ಸದಸ್ಯರು ಹಾಗೂ ಮಾಜಿ ಮಂಡ್ಯ ಪಂಚಾಯತ್ ಸದಸ್ಯರು ಪಾಂಡವಪುರ ಗೋಲ್ಡನ್ ಸಿಟಿ ಶ್ರೀ ಆದರ್ಶ ರಾಮೇಗೌಡ ಅಧ್ಯಕ್ಷರು ಶ್ರೀರಂಗಪಟ್ಟಣ ಶ್ರೀಮತಿ ಅನಿತಾ ರೂಪ ಸ್ಥಿತಿಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗ ಕೆಆರ್ ಪೇಟೆ ತಾಲ್ಲೂಕು ಮಂದೇಗೆರೆ ಗ್ರಾಮದ ನಿವಾಸಿಗಳಾದ ಟಿ ಸುರೇಶ ರವರು ಕಾರ್ಯನಿರ್ವಹಿಸುತ್ತಿರುವ ಕಾಳೆನಳ್ಳಿ ಶಾಲೆಯ ಇವರಿಗೆ 2020ರ ಕನ್ನಡ ಪ್ರಜಾಭೂಷಣ ಪ್ರಶಸ್ತಿಯನ್ನು ನೀಡಿರುತ್ತಾರೆ ಇದನ್ನು ಗ್ರಾಮದವರು ಪೋಷಕರು ಸ್ನೇಹಿತರು ಹಿತೈಷಿಗಳು ಪ್ರಾದೇಶಿಸಿದ್ದಾರೆ
ಈ ಕಾರ್ಯಕ್ರಮವು ಮೈಸೂರಿನ ಝಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *