ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾಕ್ಟರ್ ಲಯನ್ ಎನ್ ಸರಸ್ವತಿ ರವರು ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ಚಿರಂಗಪಟ್ಟಣ ಹಾಗೂ ಉದ್ಘಾಟನೆ ಬೆಂಗಳೂರು ಅಧ್ಯಕ್ಷತೆ ಶ್ರೀ ಬಿ ಮಂಜುನಾಥ್ ಬಲೆನಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶ್ರೀರಂಗಪಟ್ಟಣ ಇದರ ಜೊತೆಗೆ ಡಾಕ್ಟರ್ ನಾಗರಾಜ್ ವಿಶ್ವವಿದ್ಯಾಲಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಾನಸ ಗಂಗೋತ್ರಿ ಮೈಸೂರು ಶ್ರೀ ಹೆಚ್ ತ್ಯಾಗರಾಜ್ ಕೆಪಿಸಿಸಿ ಸದಸ್ಯರು ಹಾಗೂ ಮಾಜಿ ಮಂಡ್ಯ ಪಂಚಾಯತ್ ಸದಸ್ಯರು ಪಾಂಡವಪುರ ಗೋಲ್ಡನ್ ಸಿಟಿ ಶ್ರೀ ಆದರ್ಶ ರಾಮೇಗೌಡ ಅಧ್ಯಕ್ಷರು ಶ್ರೀರಂಗಪಟ್ಟಣ ಶ್ರೀಮತಿ ಅನಿತಾ ರೂಪ ಸ್ಥಿತಿಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗ ಕೆಆರ್ ಪೇಟೆ ತಾಲ್ಲೂಕು ಮಂದೇಗೆರೆ ಗ್ರಾಮದ ನಿವಾಸಿಗಳಾದ ಟಿ ಸುರೇಶ ರವರು ಕಾರ್ಯನಿರ್ವಹಿಸುತ್ತಿರುವ ಕಾಳೆನಳ್ಳಿ ಶಾಲೆಯ ಇವರಿಗೆ 2020ರ ಕನ್ನಡ ಪ್ರಜಾಭೂಷಣ ಪ್ರಶಸ್ತಿಯನ್ನು ನೀಡಿರುತ್ತಾರೆ ಇದನ್ನು ಗ್ರಾಮದವರು ಪೋಷಕರು ಸ್ನೇಹಿತರು ಹಿತೈಷಿಗಳು ಪ್ರಾದೇಶಿಸಿದ್ದಾರೆ
ಈ ಕಾರ್ಯಕ್ರಮವು ಮೈಸೂರಿನ ಝಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು

Spread the love

Related post

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…

Leave a Reply

Your email address will not be published. Required fields are marked *