ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ

ಸುಮಂಗಲಿ ಸೇವಾ ಟ್ರಸ್ಟ್ ರಿಜಿಸ್ಟರ್ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆ ಇವರು ನೀಡಿರುವ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾಕ್ಟರ್ ಲಯನ್ ಎನ್ ಸರಸ್ವತಿ ರವರು ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ಚಿರಂಗಪಟ್ಟಣ ಹಾಗೂ ಉದ್ಘಾಟನೆ ಬೆಂಗಳೂರು ಅಧ್ಯಕ್ಷತೆ ಶ್ರೀ ಬಿ ಮಂಜುನಾಥ್ ಬಲೆನಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶ್ರೀರಂಗಪಟ್ಟಣ ಇದರ ಜೊತೆಗೆ ಡಾಕ್ಟರ್ ನಾಗರಾಜ್ ವಿಶ್ವವಿದ್ಯಾಲಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಾನಸ ಗಂಗೋತ್ರಿ ಮೈಸೂರು ಶ್ರೀ ಹೆಚ್ ತ್ಯಾಗರಾಜ್ ಕೆಪಿಸಿಸಿ ಸದಸ್ಯರು ಹಾಗೂ ಮಾಜಿ ಮಂಡ್ಯ ಪಂಚಾಯತ್ ಸದಸ್ಯರು ಪಾಂಡವಪುರ ಗೋಲ್ಡನ್ ಸಿಟಿ ಶ್ರೀ ಆದರ್ಶ ರಾಮೇಗೌಡ ಅಧ್ಯಕ್ಷರು ಶ್ರೀರಂಗಪಟ್ಟಣ ಶ್ರೀಮತಿ ಅನಿತಾ ರೂಪ ಸ್ಥಿತಿಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗ ಕೆಆರ್ ಪೇಟೆ ತಾಲ್ಲೂಕು ಮಂದೇಗೆರೆ ಗ್ರಾಮದ ನಿವಾಸಿಗಳಾದ ಟಿ ಸುರೇಶ ರವರು ಕಾರ್ಯನಿರ್ವಹಿಸುತ್ತಿರುವ ಕಾಳೆನಳ್ಳಿ ಶಾಲೆಯ ಇವರಿಗೆ 2020ರ ಕನ್ನಡ ಪ್ರಜಾಭೂಷಣ ಪ್ರಶಸ್ತಿಯನ್ನು ನೀಡಿರುತ್ತಾರೆ ಇದನ್ನು ಗ್ರಾಮದವರು ಪೋಷಕರು ಸ್ನೇಹಿತರು ಹಿತೈಷಿಗಳು ಪ್ರಾದೇಶಿಸಿದ್ದಾರೆ
ಈ ಕಾರ್ಯಕ್ರಮವು ಮೈಸೂರಿನ ಝಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *