ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ..ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜೇಗೌಡ ವಿರುದ್ದ FIR…

ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ..ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜೇಗೌಡ ವಿರುದ್ದ FIR…

  • Crime
  • November 25, 2022
  • No Comment
  • 100

ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ..ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜೇಗೌಡ ವಿರುದ್ದ FIR…

ಮೈಸೂರು,ನ25, Tv10 ಕನ್ನಡ
ಕಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 35 ಲಕ್ಷ ರೂ. ವಂಚನೆ ಮಾಡಿದ ಆರೋಪದ ಹಿನ್ನಲೆ
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕನ ಮೇಲೆ ಎಫ್ಐಆರ್ ದಾಖಲಾಗಿದೆ.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಂ.ಬಿ. ಮಂಜೇಗೌಡ.
ಹಾಗೂ ಪತ್ನಿ ಮೀನಾ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಪರಿಚಿತ ಗುತ್ತಿಗೆದಾರ ಕೆ.ಆರ್. ಶ್ರೀನಿವಾಸ್ ಎಂಬುವರಿಂದ 35 ಲಕ್ಷ ರೂ. ಪಡೆದಿದ್ದರು.
ತಮ್ಮ‌ಸಂಬಂಧಿಕರ ಮಗನಿಗೆ ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಕಾಲೇಜಿ‌ನಲ್ಲಿ ಸೀಟಿಗಾಗಿ ಮಂಜೇಗೌಡ ಬಳಿ ಶ್ರೀನಿವಾಸ್ ಮನವಿ ಮಾಡಿದ್ದರು.
ಕಿಮ್ಸ್ ಅಧ್ಯಕ್ಷರು ನನಗೆ ತುಂಬಾ ಆಪ್ತರೆಂದು ಹೇಳಿ ಮಂಜೇಗೌಡ 35 ಲಕ್ಷ ಪಡೆದಿದ್ದರು.
ಕಳೆದ ಮಾರ್ಚ್ 7 ರಂದು ಶಾಂಗ್ರಿಲಾ ಹೋಟೆಲ್ ನಲ್ಲಿ ಶ್ರೀನಿವಾಸ್ ರಿಂದ 35 ರೂ. ನಗದು ಪಡೆದಿದ್ದರು.
ಹಣ ಪಡೆದ ಮೇಲೆ ಸೀಟು ಕೊಡಿಸದೆ, ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ. ಮಂಜೇಗೌಡ
ಮೈಸೂರಿನ ಜೆ.ಪಿ. ನಗರದ ಮನೆಗೆ ಹೋಗಿದ್ದ ಶ್ರೀನಿವಾಸ್
ಯಾವ ಹಣವನ್ನು ಕೊಡಬೇಕಾಗಿಲ್ಲವೆಂದು ಅವಾಚ್ಯ‌ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು ಶ್ರೀನಿವಾಸ್ ದೂರಿನಲ್ಲಿ ದಾಖಲಿಸಿದ್ದಾರೆ.
ಶ್ರೀನಿವಾಸ್ ನೀಡಿದ ದೂರು ದಾಖಲಿಸಿಕೊಂಡ ಹೈ ಗ್ರೌಂಡ್ಸ್ ಪೊಲೀಸರು FIR ದಾಖಲಿಸಿದ್ದಾರೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *