ಸೀಮೆಸುಣ್ಣ ಮುರಿದ ವಿಧ್ಯಾರ್ಥಿಗೆ ಇದೆಂತಹ ಶಿಕ್ಷೆ…ಹೆಚ್.ಡಿ.ಕೋಟೆಯಲ್ಲೊಬ್ಬ ಕ್ರೂರಿ ಶಿಕ್ಷಕ…

ಸೀಮೆಸುಣ್ಣ ಮುರಿದ ವಿಧ್ಯಾರ್ಥಿಗೆ ಇದೆಂತಹ ಶಿಕ್ಷೆ…ಹೆಚ್.ಡಿ.ಕೋಟೆಯಲ್ಲೊಬ್ಬ ಕ್ರೂರಿ ಶಿಕ್ಷಕ…

ಸೀಮೆಸುಣ್ಣ ಮುರಿದ ವಿಧ್ಯಾರ್ಥಿಗೆ ಇದೆಂತಹ ಶಿಕ್ಷೆ…ಹೆಚ್.ಡಿ.ಕೋಟೆಯಲ್ಲೊಬ್ಬ ಕ್ರೂರಿ ಶಿಕ್ಷಕ…

ಎಚ್.ಡಿ.ಕೋಟೆ,ನ26,Tv10 ಕನ್ನಡ
ಸೀಮೆಸುಣ್ಣ ಮುರಿದುಹಾಕಿ ಆಟವಾಡುತ್ತಿದ್ದ ವಿಧ್ಯಾರ್ಥಿಗೆ ಸ್ಟೀಲ್ ಸ್ಕೇಲ್ ನಿಂದ ಹೊಡೆದ ಶಿಕ್ಷಕ ಗಾಯಗೊಳಿಸಿರುವ ಘಟನೆ ಹೆಚ್.ಡು.ಕೋಟೆಯಲ್ಲಿ ಬೆಳಕಿಗೆ ಬಂದಿದೆ.ಶಿಕ್ಷಕನ ವಿರುದ್ದ ಪೋಷಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ.ಶಿಕ್ಷಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.
ಸಧ್ಯ ವಿದ್ಯಾರ್ಥಿಯ ಬಲಭಾಗದ ಅಂಗೈ ಕತ್ತರಿಸಿ ಹೋಗಿ ಸೀಳಿದ ಗಾಯಕ್ಕೆ 6 ಸ್ಟಿಚ್ ಹಾಕಲಾಗಿದೆ.
ಎಚ್.ಡಿ.ಕೋಟೆ ಪಟ್ಟಣದ ಶಾಂತಿಪುರ ಸಮೀಪದ ಟ್ರೂಶಫರ್ಡ್ ಪಬ್ಲಿಕ್ ಶಾಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ.8 ನೇ ತರಗತಿ ವಿಧ್ಯಾರ್ಥಿ ಅಮೃತ್ ಗಾಯಗೊಂಡವನು.
ಬಿಡುವಿನ ವೇಳೆಯಲ್ಲಿ ಶಾಲಾ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ.ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ ಸಿದ್ದರಾಜು ತೀವ್ರವಾಗಿ ಥಳಿಸಿದ್ದಾನೆ.ನಂತರ
ಪೋಷಕರಿಗೆ ಕರೆ ಮಾಡಿ ಅಮೃತ್ ಕಟ್ಟರ್ ನಿಂದ ಕೈ ಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾನೆ. ಸೌಜನ್ಯಕ್ಕೂ ಆಡಳಿತ ಮಂಡಳಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿ ಆರೋಗ್ಯ ವಿಚಾರಿಸಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.
ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಉದಯ್ ಕುಮಾರ್ ಮಾಹಿತಿ ಪಡೆದುಕೊಂಡು ತಪ್ಪಿತಸ್ಥ ಶಿಕ್ಷಕ ಸಿದ್ದರಾಜು ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *