ಸೀಮೆಸುಣ್ಣ ಮುರಿದ ವಿಧ್ಯಾರ್ಥಿಗೆ ಇದೆಂತಹ ಶಿಕ್ಷೆ…ಹೆಚ್.ಡಿ.ಕೋಟೆಯಲ್ಲೊಬ್ಬ ಕ್ರೂರಿ ಶಿಕ್ಷಕ…

ಸೀಮೆಸುಣ್ಣ ಮುರಿದ ವಿಧ್ಯಾರ್ಥಿಗೆ ಇದೆಂತಹ ಶಿಕ್ಷೆ…ಹೆಚ್.ಡಿ.ಕೋಟೆಯಲ್ಲೊಬ್ಬ ಕ್ರೂರಿ ಶಿಕ್ಷಕ…

ಸೀಮೆಸುಣ್ಣ ಮುರಿದ ವಿಧ್ಯಾರ್ಥಿಗೆ ಇದೆಂತಹ ಶಿಕ್ಷೆ…ಹೆಚ್.ಡಿ.ಕೋಟೆಯಲ್ಲೊಬ್ಬ ಕ್ರೂರಿ ಶಿಕ್ಷಕ…

ಎಚ್.ಡಿ.ಕೋಟೆ,ನ26,Tv10 ಕನ್ನಡ
ಸೀಮೆಸುಣ್ಣ ಮುರಿದುಹಾಕಿ ಆಟವಾಡುತ್ತಿದ್ದ ವಿಧ್ಯಾರ್ಥಿಗೆ ಸ್ಟೀಲ್ ಸ್ಕೇಲ್ ನಿಂದ ಹೊಡೆದ ಶಿಕ್ಷಕ ಗಾಯಗೊಳಿಸಿರುವ ಘಟನೆ ಹೆಚ್.ಡು.ಕೋಟೆಯಲ್ಲಿ ಬೆಳಕಿಗೆ ಬಂದಿದೆ.ಶಿಕ್ಷಕನ ವಿರುದ್ದ ಪೋಷಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ.ಶಿಕ್ಷಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.
ಸಧ್ಯ ವಿದ್ಯಾರ್ಥಿಯ ಬಲಭಾಗದ ಅಂಗೈ ಕತ್ತರಿಸಿ ಹೋಗಿ ಸೀಳಿದ ಗಾಯಕ್ಕೆ 6 ಸ್ಟಿಚ್ ಹಾಕಲಾಗಿದೆ.
ಎಚ್.ಡಿ.ಕೋಟೆ ಪಟ್ಟಣದ ಶಾಂತಿಪುರ ಸಮೀಪದ ಟ್ರೂಶಫರ್ಡ್ ಪಬ್ಲಿಕ್ ಶಾಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ.8 ನೇ ತರಗತಿ ವಿಧ್ಯಾರ್ಥಿ ಅಮೃತ್ ಗಾಯಗೊಂಡವನು.
ಬಿಡುವಿನ ವೇಳೆಯಲ್ಲಿ ಶಾಲಾ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ.ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ ಸಿದ್ದರಾಜು ತೀವ್ರವಾಗಿ ಥಳಿಸಿದ್ದಾನೆ.ನಂತರ
ಪೋಷಕರಿಗೆ ಕರೆ ಮಾಡಿ ಅಮೃತ್ ಕಟ್ಟರ್ ನಿಂದ ಕೈ ಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾನೆ. ಸೌಜನ್ಯಕ್ಕೂ ಆಡಳಿತ ಮಂಡಳಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿ ಆರೋಗ್ಯ ವಿಚಾರಿಸಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.
ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಉದಯ್ ಕುಮಾರ್ ಮಾಹಿತಿ ಪಡೆದುಕೊಂಡು ತಪ್ಪಿತಸ್ಥ ಶಿಕ್ಷಕ ಸಿದ್ದರಾಜು ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *