ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ…ಬಂದೂಕು ಸಮೇತ ಅಂದರ್…

ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ…ಬಂದೂಕು ಸಮೇತ ಅಂದರ್…

ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ…ಬಂದೂಕು ಸಮೇತ ಅಂದರ್…

ಎಚ್.ಡಿ.ಕೋಟೆ,ನ26,Tv10 ಕನ್ನಡ
ಅಕ್ರಮವಾಗಿ ಜಿಂಕೆ ಭೇಟೆಯಾಡಿದ್ದ ಇಬ್ಬರು ಆರೋಪಿಗಳನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂದೂಕಿನ ಸಮೇತ ಅರೆಸ್ಟ್ ಮಾಡಿದ್ದಾರೆ. ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂಧಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಮೇಟಿಕುಪ್ಪೆಯ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತರು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಎಚ್.ಡಿ.ಕೋಟೆ ತಾಲೋಕಿನ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಆರೋಪಿಗಳು ಭೇಟೆ ಆಡಿದ್ದರು.ಜಿಂಕೆ ಕೊಂದು‌ ಮೃತದೇಹ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳಿಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ತಂಡ ರಚಿಸಿ ಶೋಧನಾ ಕಾರ್ಯ ಆರಂಭಿಸಲಾಗಿದೆ.
ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳಾದ ಹರ್ಷಕುಮಾರ್, ರಂಗಸ್ವಾಮಿ ಮಾರ್ಗದರ್ಶನದಲ್ಲಿ
ಹರ್ಷಿತ್, ಶಿವಕುಮಾರ್, ನಿರಂಜನ್ ಕಟ್ಟಿ, ಆನಂದ್ ತಂಡ ಕಾರ್ಯಾಚರಣೆ ನಡೆಸಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *