ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಮೈಸೂರು,ನ26,Tv10 ಕನ್ನಡ
ಮೈಸೂರು ನಗರದಲ್ಲಿ ಮನೆ ಬಾಡಿಗೆ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಕುರಿತಂತೆ ಮನೆ ಮಾಲೀಕರಿಗೆ ಮಾಹಿತಿ ಒದಗಿಸುವ ಉದ್ದೇಶದಿಂದ ಇಂದು ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ರವರು ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ನಂತರ ಮೈಸೂರು ಪೊಲೀಸರು ಅಲರ್ಟ್ ಆಗಿದ್ದಾರೆ.ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಗೆ ಮೈಸೂರಿನ ನಂಟು ಇರುವುದು ಬೆಳಕಿಗೆ ಬಂದಿದೆ.ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದನ್ನ ಬಾಡಿಗೆ ಪಡೆದ ಆರೋಪಿ ಸಾಕಷ್ಟು ದಿನಗಳ ಕಾಲ ಸುತ್ತಾಡಿದ್ದಾನೆ.ಈತನ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಸಾಕಷ್ಟು ಶ್ರಮಿಸಿದ್ದಾರೆ.ಮೈಸೂರಿನ ಹಲವು ಮಂದಿ ವಿಚಾರಣೆಗೆ ಒಳಪಟ್ಟಿದ್ದಾರೆ.ಇದೀಗ ಎಚ್ಚೆತ್ತುಕೊಂಡಿರುವ ಪೊಲೀಸರು ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ತಮ್ಮದೇ ಯೋಜನೆಯನ್ನ ರೂಪಿಸಿದ್ದಾರೆ.ಅದ್ರಲ್ಲೂ ಬಾಡಿಗೆ ಮನೆ ನೀಡಬೇಕಿದ್ದಲ್ಲಿ ಹಲವು ನಿಯಮಗಳನ್ನ ಪಾಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಪೊಲೀಸ್ ಕಮೀಷನರ್ ಇಂದು ಸುದ್ದಿಗೋಷ್ಠಿ ಕರೆದಿದ್ದಾರೆ.ಅಲ್ಲದೆ ಸಂಚಾರಕ್ಕೆ ಸಂಬಂಧಪಟ್ಟ ವಿಚಾರಗಳು ಹಾಗೂ ಇತರೆ ವಿಚಾರಗಳ ಸಂಬಂಧ ಮಾಹಿತಿ ನೀಡಲಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *