ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಮೈಸೂರು,ನ26,Tv10 ಕನ್ನಡ
ಮೈಸೂರು ನಗರದಲ್ಲಿ ಮನೆ ಬಾಡಿಗೆ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಕುರಿತಂತೆ ಮನೆ ಮಾಲೀಕರಿಗೆ ಮಾಹಿತಿ ಒದಗಿಸುವ ಉದ್ದೇಶದಿಂದ ಇಂದು ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ರವರು ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ನಂತರ ಮೈಸೂರು ಪೊಲೀಸರು ಅಲರ್ಟ್ ಆಗಿದ್ದಾರೆ.ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಗೆ ಮೈಸೂರಿನ ನಂಟು ಇರುವುದು ಬೆಳಕಿಗೆ ಬಂದಿದೆ.ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದನ್ನ ಬಾಡಿಗೆ ಪಡೆದ ಆರೋಪಿ ಸಾಕಷ್ಟು ದಿನಗಳ ಕಾಲ ಸುತ್ತಾಡಿದ್ದಾನೆ.ಈತನ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಸಾಕಷ್ಟು ಶ್ರಮಿಸಿದ್ದಾರೆ.ಮೈಸೂರಿನ ಹಲವು ಮಂದಿ ವಿಚಾರಣೆಗೆ ಒಳಪಟ್ಟಿದ್ದಾರೆ.ಇದೀಗ ಎಚ್ಚೆತ್ತುಕೊಂಡಿರುವ ಪೊಲೀಸರು ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ತಮ್ಮದೇ ಯೋಜನೆಯನ್ನ ರೂಪಿಸಿದ್ದಾರೆ.ಅದ್ರಲ್ಲೂ ಬಾಡಿಗೆ ಮನೆ ನೀಡಬೇಕಿದ್ದಲ್ಲಿ ಹಲವು ನಿಯಮಗಳನ್ನ ಪಾಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಪೊಲೀಸ್ ಕಮೀಷನರ್ ಇಂದು ಸುದ್ದಿಗೋಷ್ಠಿ ಕರೆದಿದ್ದಾರೆ.ಅಲ್ಲದೆ ಸಂಚಾರಕ್ಕೆ ಸಂಬಂಧಪಟ್ಟ ವಿಚಾರಗಳು ಹಾಗೂ ಇತರೆ ವಿಚಾರಗಳ ಸಂಬಂಧ ಮಾಹಿತಿ ನೀಡಲಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *