ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಸುದ್ದಿಗೋಷ್ಠಿ…ಬಾಡಿಗೆ ಮನೆ ನೀಡುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಿರುವ ಕಮೀಷನರ್ ಬಿ.ರಮೇಶ್…

ಮೈಸೂರು,ನ26,Tv10 ಕನ್ನಡ
ಮೈಸೂರು ನಗರದಲ್ಲಿ ಮನೆ ಬಾಡಿಗೆ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಕುರಿತಂತೆ ಮನೆ ಮಾಲೀಕರಿಗೆ ಮಾಹಿತಿ ಒದಗಿಸುವ ಉದ್ದೇಶದಿಂದ ಇಂದು ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ರವರು ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ನಂತರ ಮೈಸೂರು ಪೊಲೀಸರು ಅಲರ್ಟ್ ಆಗಿದ್ದಾರೆ.ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಗೆ ಮೈಸೂರಿನ ನಂಟು ಇರುವುದು ಬೆಳಕಿಗೆ ಬಂದಿದೆ.ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದನ್ನ ಬಾಡಿಗೆ ಪಡೆದ ಆರೋಪಿ ಸಾಕಷ್ಟು ದಿನಗಳ ಕಾಲ ಸುತ್ತಾಡಿದ್ದಾನೆ.ಈತನ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಸಾಕಷ್ಟು ಶ್ರಮಿಸಿದ್ದಾರೆ.ಮೈಸೂರಿನ ಹಲವು ಮಂದಿ ವಿಚಾರಣೆಗೆ ಒಳಪಟ್ಟಿದ್ದಾರೆ.ಇದೀಗ ಎಚ್ಚೆತ್ತುಕೊಂಡಿರುವ ಪೊಲೀಸರು ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ತಮ್ಮದೇ ಯೋಜನೆಯನ್ನ ರೂಪಿಸಿದ್ದಾರೆ.ಅದ್ರಲ್ಲೂ ಬಾಡಿಗೆ ಮನೆ ನೀಡಬೇಕಿದ್ದಲ್ಲಿ ಹಲವು ನಿಯಮಗಳನ್ನ ಪಾಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಪೊಲೀಸ್ ಕಮೀಷನರ್ ಇಂದು ಸುದ್ದಿಗೋಷ್ಠಿ ಕರೆದಿದ್ದಾರೆ.ಅಲ್ಲದೆ ಸಂಚಾರಕ್ಕೆ ಸಂಬಂಧಪಟ್ಟ ವಿಚಾರಗಳು ಹಾಗೂ ಇತರೆ ವಿಚಾರಗಳ ಸಂಬಂಧ ಮಾಹಿತಿ ನೀಡಲಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *