ವಿವಾದಿತ ಗುಂಬಜ್ ಮಾದರಿ ಬಸ್ ನಿಲ್ದಾಣದ ಗೋಪುರ ರಾತ್ರೋ ರಾತ್ರಿ ಮಾಯ…ಯಾರು ತೆರವುಗೊಳಿಸಿದ್ದು…?

ವಿವಾದಿತ ಗುಂಬಜ್ ಮಾದರಿ ಬಸ್ ನಿಲ್ದಾಣದ ಗೋಪುರ ರಾತ್ರೋ ರಾತ್ರಿ ಮಾಯ…ಯಾರು ತೆರವುಗೊಳಿಸಿದ್ದು…?

ವಿವಾದಿತ ಗುಂಬಜ್ ಮಾದರಿ ಬಸ್ ನಿಲ್ದಾಣದ ಗೋಪುರ ರಾತ್ರೋ ರಾತ್ರಿ ಮಾಯ…ಯಾರು ತೆರವುಗೊಳಿಸಿದ್ದು…?

ಮೈಸೂರು,ನ27,Tv10 ಕನ್ನಡ
Mysore#Busstand #doom#demolish#

ಭಾರಿ ವಿವಾದ ಸೃಷ್ಟಿಸಿದ್ದ ಬಸ್ ತಂಗುದಾಣದ ಎರಡು ಗೋಪುರಗಳು ರಾತ್ರೋ ರಾತ್ರಿ ಮಾಯವಾಗಿದೆ.ಮೈಸೂರು- ಊಟಿ ರಸ್ತೆಯಲ್ಲಿ ನಿರ್ಮಣವಾಗಿದ್ದ ಬಸ್ ತಂಗುದಾಣದ ಎರಡು ಗೋಪುರಗಳನ್ನ ತೆರುವುಗೊಳಿಸಲಾಗಿದೆ.ಕೇವಲ ಮಧ್ಯದ ಒಂದು ಗೋಪುರ ಮಾತ್ರ ಉಳಿದಿದೆ.ಎರಡು ಗೋಪುರಗಳ ಕುರುಹ ಇಲ್ಲದಂತೆ ಮಾಡಲಾಗಿದೆ.ಗೋಲ್ ಗುಂಬಸ್ ಮಾದರಿ ಬಸ್ ತಂಗುದಾಣ ನಿರ್ಮಾಣವಾಗಿದೆ ಎಂಬ ವಿವಾದ ಹೊತ್ತ ಈ ನಿಲ್ದಾಣ ತೆರುವಿಗಾಗಿ ಸಂಸದ ಪ್ರತಾಪ್ ಸಿಂಹ ಪಟ್ಟು ಹಿಡಿದಿದ್ದರು.ಇದು ಗುಂಬಸ್ ಮಾದರಿ ಅಲ್ಲ ಎಂದು ಶಾಸಕ ರಾಮದಾಸ್ ಹಾಗೂ ಪ್ರಗತಿಪರರು ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟಿದ್ದರು.ಗೋಒಉರವನ್ನ ತೆರವುಗೊಳಿಸಲು ನಾವು ಬಿಡುವುದಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಎಚ್ಚರಿಕೆ ನೀಡಿದ್ದರು.ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಂಗುದಾಣವನ್ನ ತೆರುವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆಗೆ ನೋಟೀಸ್ ನೀಡಿತ್ತು.ಇದರ ಬಗ್ಗೆ ವಿವಾದ ಚರ್ಚೆ ಮಾಡದಂತೆ ನ್ಯಾಯಾಲಯ ಬ್ರೇಕ್ ಹಾಕಿತ್ತು.ಇವೆಲ್ಲವುಗಳ ಮಧ್ಯೆ ರಾತ್ರೋ ರಾತ್ರಿ ತಂಗುದಾಣದ ಮೇಲಿದ್ದ ಎರಡು ಗೋಪುರಗಳು ಪುರಾವೆ ಇಲ್ಲದಂತೆ ಮಾಯವಾಗಿದೆ.ಗೋಪುರಗಳನ್ನ ತೆರುವುಗೊಳಿಸಿದವರು ಯಾರು ಎಂಬ ಯಕ್ಷ ಪ್ರಶ್ನೆ ಇದೀಗ ನಮ್ಮ ಮುಂದಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *