ಬಸ್ ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರುವು…ಶಾಸಕ ರಾಮದಾಸ್ ಸ್ಪಷ್ಟನೆ…

ಬಸ್ ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರುವು…ಶಾಸಕ ರಾಮದಾಸ್ ಸ್ಪಷ್ಟನೆ…

ಬಸ್ ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರುವು…ಶಾಸಕ ರಾಮದಾಸ್ ಸ್ಪಷ್ಟನೆ…

ಮೈಸೂರು,ನ27Tv10 ಕನ್ನಡ*
ವಿವಾದಿತ ಗುಂಬಜ್ ಮಾದರಿ ಬಸ್ ನಿಲ್ದಾಣದ ಗೋಪುರ ತೆರುವಾಗಿದೆ.ಇದಕ್ಕೆ ಶಾಸಕ ರಾಮದಾಸ್ ಸ್ಪಷ್ಟನೆ ನೀಡಿದ್ದಾರೆ.ಇದು
ವಿವಾದಿತ ಕೇಂದ್ರವಾಗಬಾರದು ಅನ್ನೋ ಕಾರಣಕ್ಕೆ ತೆರವುಗೊಳಿಸಲಾಗಿದೆ.
12 ಬಸ್ ನಿಲ್ದಾಣದ ಶೆಲ್ಟರ್ ಇದೇ ಮಾದರಿಯಲ್ಲಿ ನಿರ್ಮಿಸಲಾಗುವುದು.
ಅರಮನೆ ಮಾದರಿ ನಿರ್ಮಾಣ ನನ್ನ ಉದ್ದೇಶವಾಗಿತ್ತು.
ಅನವಶ್ಯಕವಾಗಿ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ.
ಹಿರಿಯರ ಸಲಹೆಗಾರರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ.
ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಯಾರು ಅನ್ಯಥಾ ಭಾವಿಸಬಾರದು ಎಂದು
ಪತ್ರಿಕಾ ಪ್ರಕಟಣೆ ಮೂಲಕ ಶಾಸಕ ಎಸ್ ಎ ರಾಮದಾಸ್ ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *