ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಹುಣಸೂರು,ನ27,Tv10 ಕನ್ನಡ
ಸೂರಿಲ್ಲದ ವ್ಯಕ್ತಿಯೊಬ್ಬ ಅಂಗನವಾಡಿ ಕಟ್ಟಡವನ್ನ ಆಶ್ರಯಿಸಿಕೊಂಡ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಶಿವ ಎಂಬುವವರು ಅಂಗನವಾಡಿ ಕೇಂದ್ರವನ್ನ ತಮ್ಮ ಮನೆಯಾಗಿ ಮಾಡಿಕೊಂಡಿದ್ದಾರೆ.ಹೀಗಾಗಿ ಅಂಗನವಾಡಿಗೆ ಬರಬೇಕಿದ್ದ ಮಕ್ಕಳು ಚಟುವಟಿಕೆಯಿಂದ ದೂರ ಉಳಿಯುವಂತಾಗಿದೆ. ಅಂಗನವಾಡಿ ಜಾಗ ನಮ್ಮ ತಾಯಿ ಹೆಸರಿನಲ್ಲಿ ಇದ್ದು ನಾನು ಕಂದಾಯ ಕಟ್ಟುತ್ತಿದ್ದೇನೆ. ನನ್ನ ಜಾಗವನ್ನು ನನಗೆ ಬಿಟ್ಟುಕೊಡಿ ಎಂದು ಪಟ್ಟು ಹಿಡಿದಿದ್ದಾರೆ.2015 ರಲ್ಲಿ ಅಂಗನವಾಡಿಗೆ ಜಾಗ ಬಿಟ್ಟುಕೊಟ್ಟಾಗ ಬದಲಿ ನಿವೇಶನ ಮನೆ ಮಂಜೂರು ಮಾಡಿಕೊಡುವುದಾಗಿ ಬೀಜಗನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಭರವಸೆ ನೀಡಿತ್ತು.ಲಿಖಿತ ರೂಪದಲ್ಲಿ ಬರೆದು ಕೊಟ್ಟಿದರು. ಆದರೆ ಇಲ್ಲಿವರೆಗೂ ಯಾವುದೇ ನಿವೇಶನವಾಗಲಿ, ಮನೆಯಾಗಲಿ ಮಂಜೂರು ಮಾಡಿಲ್ಲ.ಹೀಗಾಗಿ ನನಗೆ ವಾಸ ಮಾಡಲು ಮನೆ ಇಲ್ಲ. ಪಂಚಾಯಿತಿ ಯವರು ನನಗೆ ಮೋಸ ಮಾಡುತ್ತಿದ್ದಾರೆ. ನಿವೇಶನ ಕೊಡಲಿ ಇಲ್ಲ ಅಂದರೆ ನನ್ನ ಜಾಗವನ್ನು ನನಗೆ ಬಿಟ್ಟುಕೊಡಲಿ ಎಂದು ಪಟ್ಟು ಹಿಡಿದು ಅಂಗನವಾಡಿಯಲ್ಲಿ ಗಂಟು ಮೂಟೆ ಕಟ್ಟಿಕೊಂಡು ಬೀಡುಬಿಟ್ಟಿದ್ದಾರೆ.ಈ ಬೆಳವಣಿಗೆಯಿಂದ ಅಂಗನವಾಡಿಯಲ್ಲಿ ಚಟುವಟಿಕೆ ಸ್ಥಗಿತವಾಗಿದೆ. ಅಂಗನವಾಡಿ ಮಕ್ಕಳು ಮನೆಯಲ್ಲೇ ಉಳಿದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಸರ್ಕಾರ ತಾಲ್ಲೂಕು ಆಡಳಿತ ಬೀಜಗನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *