ಹುಲಿಮರಿ ಮೇತದೇಹ ಪತ್ತೆ…ಮತ್ತೊಂದು ಹುಲಿ ಜೊತೆ ಕಾದಾಡಿ ಸತ್ತ ಹುಲಿಮರಿ…

ಹುಲಿಮರಿ ಮೇತದೇಹ ಪತ್ತೆ…ಮತ್ತೊಂದು ಹುಲಿ ಜೊತೆ ಕಾದಾಡಿ ಸತ್ತ ಹುಲಿಮರಿ…

ಹುಲಿಮರಿ ಮೇತದೇಹ ಪತ್ತೆ…ಮತ್ತೊಂದು ಹುಲಿ ಜೊತೆ ಕಾದಾಡಿ ಸತ್ತ ಹುಲಿಮರಿ…

ಮೈಸೂರು,ನ27,Tv10 ಕನ್ನಡ
ಅಂತರಸಂತೆ ವನ್ಯಜೀವಿ ವಲಯದ ತಾರಕ ಶಾಖೆಯ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿ ಮರಿ ಮೃತದೇಹ ಪತ್ತೆಯಾಗಿದೆ.ಇತ್ತೀಚೆಗೆ ಕ್ಯಾಮರಾಗೆ ಸೆರೆ ಸಿಕ್ಕಿದ ನಾಲ್ಕು ಹುಲಿಮರಿಗಳ ಚಲನವಲನವನ್ನ ಗಮನಿಸಲು ಕೊಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಹುಲಿಮರಿಯ ಮೃತದೇಹ ಪತ್ತೆಯಾಗಿದೆ.ಮತ್ತೊಂದು ಹುಲಿ ಜೊತೆ ಕಾದಾಡಿ ಮೃತಪಟ್ಟಿರುವುದಾಗಿ ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.ಹುಲಿಮರಿಯ ಕತ್ತು ಹಾಗೂ ಭುಜದ ಮೇಲೆ ಗಾಯಗಳು ಕಂಡು ಬಂದಿದೆ.ಹುಲಿ ಕಳೇಬರವನ್ನ ಹಿರಿಯ ಅರಣ್ಯಾಧಿಕಾರಿಗಳು,ಪಶುವೈದ್ಯರು ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *