KREDLಇಂಜಿನಿಯರ್ ಅನುಮಾನಾಸ್ಪದ ಸಾವು…ಕಾರಣವೂ ನಿಗೂಢ…

KREDLಇಂಜಿನಿಯರ್ ಅನುಮಾನಾಸ್ಪದ ಸಾವು…ಕಾರಣವೂ ನಿಗೂಢ…

KREDLಇಂಜಿನಿಯರ್ ಅನುಮಾನಾಸ್ಪದ ಸಾವು…ಕಾರಣವೂ ನಿಗೂಢ…

ಮೈಸೂರು,ನ28,Tv10 ಕನ್ನಡ
ಕೆಪಿಟಿಸಿಎಲ್ ನ ಇಂಜಿನಿಯರ್ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಸೋಲಾರ್ ಎನರ್ಜಿ ವಿಭಾಗದಲ್ಲಿ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದಿನೇಶ್ ಕುಮಾರ್(52) ಮೃತ ದುರ್ದೈವಿ.2002 ರಲ್ಲಿ ಆಶಾ ಎಂಬುವರನ್ನ ವಿವಾಹವಾಗಿದ್ದ ದಿನೇಶ್ ಕುಮಾರ್ ಇಬ್ಬರು ಮಕ್ಕಳ ತಂದೆಯಾಗಿದ್ದಾರೆ.ರಾತ್ರಿ ಎಂದಿನಂತೆ ಮಲಗಿದ ದಿನೇಶ್ ಕುಮಾರ್ ಬೆಳಿಗ್ಗೆ ಮನೆಯಲ್ಲೇ ಶವವಾಗಿ ಪತ್ತೆಯಾಗಿದ್ದಾರೆ.ದಿನೇಶ್ ಸಾವು ಸಹಜವಲ್ಲ ಪತ್ನಿ ಎಂದು ಸಂಭಂಧಿಕರು ಆರೋಪಿಸಿದ್ದು ಪತ್ನಿ ಆಶಾ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.ಸಧ್ಯ ಸರಸ್ವತಿಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ದಿನೇಶ್ ಕುಮಾರ್ ನಿಗೂಢ ಸಾವಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *