ಮೈಸೂರಿನ ಐದು ಅಧಿಕಾರಿಗಳಿಗೆ ಮುಂಬಡ್ತಿ…ಸರ್ಕಾರದ ಆದೇಶ ಪತ್ರ ರವಾನೆ…

ಮೈಸೂರಿನ ಐದು ಅಧಿಕಾರಿಗಳಿಗೆ ಮುಂಬಡ್ತಿ…ಸರ್ಕಾರದ ಆದೇಶ ಪತ್ರ ರವಾನೆ…

ಮೈಸೂರಿನ ಐದು ಅಧಿಕಾರಿಗಳಿಗೆ ಮುಂಬಡ್ತಿ…ಸರ್ಕಾರದ ಆದೇಶ ಪತ್ರ ರವಾನೆ…

ಮೈಸೂರು,ಡಿ1,Tv10 ಕನ್ನಡ
ರಾಜ್ಯದ ವಿವಿದ ಹುದ್ದೆಯಲ್ಲಿರುವ 71 ಅಧಿಕಾರಿಗಳಿಗೆ ಸರ್ಕಾರ ಮುಂಬಡ್ತಿ ನೀಡಿದೆ.ಈ ಪೈಕಿ ಮೈಸೂರಿನ ಐದು ಅಧಿಕಾರಿಗಳಿಗೆ ಪ್ರಮೋಷನ್ ಆದೇಶ ಸರ್ಕಾರ ಪ್ರಕಟಿಸಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ನಿಶ್ಚಯ್ ರವರನ್ನ ಕರ್ನಾಟಕ ಮೇಲ್ಮನವಿ ನ್ಯಾಧಿಕರಣ ಬೆಂಗಳೂರು ರಿಜಿಸ್ಟ್ರಾರ್ ಆಗಿ,ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ತಹಸೀಲ್ದಾರ್ ಆಗಿರುವ ಕೆ.ಜಾನ್ಸನ್ ರವರನ್ನ ಮಂಡ್ಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ,ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್ ರವರನ್ನ ಮೈಸೂರು ಕಾಡಾ ಕಚೇರಿಯ ಸಹಾಯಕ ಆಡಳಿತಾಧಿಕಾರಿಯಾಗಿ,ಸ್ಥಳ ನಿರೀಕ್ಷಣೆಯಲ್ಲಿದ್ದ ರಕ್ಷಿತ್ ಕೆ.ಆರ್.ರವರನ್ನ ಮೈಸೂರು ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ಹಾಗೂ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ತಹಸೀಲ್ದಾರ್ ಆರ್.ಮಂಜುನಾಥ್ ರನ್ನ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮುಖ್ಯ ಆಡಳಿತಾಧಿಕಾರಿಯಾಗಿ ಮುಂಬಡ್ತಿ ನೀಡಲಾಗಿದೆ…

Spread the love

Related post

ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…

ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…

ಮೈಸೂರು,ನ2,Tv10 ಕನ್ನಡ ಸ್ಪಾ ಮೇಲೆ ನಜರಬಾದ್ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನ ಬಂಧಿಸಿದ್ದಾರೆ.ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗವಿರುವ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ…
ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

ಬೆಂಗಳೂರು,ಡಿ2,Tv10 ಕನ್ನಡ ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ,ಒಂದು ಮಾಸದಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ…
ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಮಂಡ್ಯ,ಡಿ, 01:-ಹೆಣ್ಣು ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದ್ದು, ಈ ರೀತಿಯ ಕೃತ್ಯಗಳಿಗೆ ಅವಕಾಶ ನೀಡಬಾರದು. ಕಾನೂನಿನ ಮೂಲಕ ಅಗತ್ಯ ಕ್ರಮ ತೆಗೆದುಕೊಂಡು ಈ ರೀತಿಯ ಕೃತ್ಯಗಳನ್ನು ತಡೆಯುತ್ತೇವೆ …

Leave a Reply

Your email address will not be published. Required fields are marked *