ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರು,ಡಿ1,Tv10 ಕನ್ನಡ
ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ 10 ನೇ ದಿನಕ್ಕೆ ಕಾಲಿರಿಸಿದೆ.ಭಿಕ್ಷಾಪಾತ್ರೆ ಪ್ರದರ್ಶಿಸಿ ನಾವು ಭಿಕ್ಷುಕರಲ್ಲ ಅನಗನದಾತರು ಎಂಬ ಸಂದೇಶ ಸರ್ಕಾರಕ್ಕೆ ರವಾನಿಸಿದರು.

ಕಬ್ಬು ಎಫ್ ಆರ್ ಪಿ ದರ ಎರಿಕೆ, ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡುವುದು ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು ಯಾವುದೇ ನಿರ್ಧಾರ ಪ್ರಕಟಿಸಿದಿರುವುದನ್ನ ಕಬ್ಬು ಬೆಳೆಗಾರರ ಸಂಘ ಖಂಡಿಸಿದೆ.
ರಾಜ್ಯದಲ್ಲಿ 30 ಲಕ್ಷ ಕಬ್ಬು ಬೆಳೆಗಾರರು 7-50 ಕೋಟಿ ಟನ್ ಕಬ್ಬು ಬೆಳೆದು 78 ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನೀಡಿ, ಕಬ್ಬು ಬೆಳೆದ ರೈತ ಬಿಕ್ಷುಕರಾಗುತ್ತಿದ್ದಾನೆ, ರೈತರ ಮತ ಭಿಕ್ಷೆ ಬೇಡುವ ಸರ್ಕಾರ ರೈತರ ಮೂಗಿಗೆ ತುಪ್ಪ ಸವರೋ ಕೆಲಸ ಮಾಡುತ್ತಿದ್ದಾರೆ , ವರ್ಷದಲ್ಲಿ 30000 ಕೋಟಿ ವೈಹಿವಾಟು ನಡೆಸುವ ರಾಜ್ಯ ಸರ್ಕಾರಕ್ಕೆ 5000 ಕೋಟಿ ತೆರಿಗೆ ಬರುತ್ತಿದೆ ಆದರೂ ನಿರ್ಲಕ್ಷತನ ತೋರುತ್ತಿದೆ ಎಂದು ಆರೋಪಿಸಿ ಭಿಕ್ಷಾಟನೆ ಮಾಡುವಂತೆ ಅಣಕು ಪ್ರದರ್ಶನ ಮಾಡಿ ಸರ್ಕಾರವನ್ನ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ
ರೈತರತ್ನ ಕುರುಬೂರು ಶಾಂತಕುಮಾರ್, ಸುರೇಶ್ ಮ ಪಾಟೀಲ್,
ಅತ್ತಹಳ್ಳಿ ದೇವರಾಜ್,
ಆಶೂಕಮೇಟಿ, ಗಜೇಂದ್ರ ಸಿಂಗ್, ದೇವರಾಜ್ ಬರಡನಪುರ ನಾಗರಾಜ್, ವೆಂಕಟಲಕ್ಷ್ಮಿ, ದೇವಮಣ್ಣಿ,
ಕೆಂಡಗಣಸ್ವಾಮಿ
ಮತ್ತಿತರರು ಭಾಗವಹಿಸಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *