ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರು,ಡಿ1,Tv10 ಕನ್ನಡ
ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ 10 ನೇ ದಿನಕ್ಕೆ ಕಾಲಿರಿಸಿದೆ.ಭಿಕ್ಷಾಪಾತ್ರೆ ಪ್ರದರ್ಶಿಸಿ ನಾವು ಭಿಕ್ಷುಕರಲ್ಲ ಅನಗನದಾತರು ಎಂಬ ಸಂದೇಶ ಸರ್ಕಾರಕ್ಕೆ ರವಾನಿಸಿದರು.

ಕಬ್ಬು ಎಫ್ ಆರ್ ಪಿ ದರ ಎರಿಕೆ, ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡುವುದು ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು ಯಾವುದೇ ನಿರ್ಧಾರ ಪ್ರಕಟಿಸಿದಿರುವುದನ್ನ ಕಬ್ಬು ಬೆಳೆಗಾರರ ಸಂಘ ಖಂಡಿಸಿದೆ.
ರಾಜ್ಯದಲ್ಲಿ 30 ಲಕ್ಷ ಕಬ್ಬು ಬೆಳೆಗಾರರು 7-50 ಕೋಟಿ ಟನ್ ಕಬ್ಬು ಬೆಳೆದು 78 ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನೀಡಿ, ಕಬ್ಬು ಬೆಳೆದ ರೈತ ಬಿಕ್ಷುಕರಾಗುತ್ತಿದ್ದಾನೆ, ರೈತರ ಮತ ಭಿಕ್ಷೆ ಬೇಡುವ ಸರ್ಕಾರ ರೈತರ ಮೂಗಿಗೆ ತುಪ್ಪ ಸವರೋ ಕೆಲಸ ಮಾಡುತ್ತಿದ್ದಾರೆ , ವರ್ಷದಲ್ಲಿ 30000 ಕೋಟಿ ವೈಹಿವಾಟು ನಡೆಸುವ ರಾಜ್ಯ ಸರ್ಕಾರಕ್ಕೆ 5000 ಕೋಟಿ ತೆರಿಗೆ ಬರುತ್ತಿದೆ ಆದರೂ ನಿರ್ಲಕ್ಷತನ ತೋರುತ್ತಿದೆ ಎಂದು ಆರೋಪಿಸಿ ಭಿಕ್ಷಾಟನೆ ಮಾಡುವಂತೆ ಅಣಕು ಪ್ರದರ್ಶನ ಮಾಡಿ ಸರ್ಕಾರವನ್ನ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ
ರೈತರತ್ನ ಕುರುಬೂರು ಶಾಂತಕುಮಾರ್, ಸುರೇಶ್ ಮ ಪಾಟೀಲ್,
ಅತ್ತಹಳ್ಳಿ ದೇವರಾಜ್,
ಆಶೂಕಮೇಟಿ, ಗಜೇಂದ್ರ ಸಿಂಗ್, ದೇವರಾಜ್ ಬರಡನಪುರ ನಾಗರಾಜ್, ವೆಂಕಟಲಕ್ಷ್ಮಿ, ದೇವಮಣ್ಣಿ,
ಕೆಂಡಗಣಸ್ವಾಮಿ
ಮತ್ತಿತರರು ಭಾಗವಹಿಸಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *