ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರು,ಡಿ1,Tv10 ಕನ್ನಡ
ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ 10 ನೇ ದಿನಕ್ಕೆ ಕಾಲಿರಿಸಿದೆ.ಭಿಕ್ಷಾಪಾತ್ರೆ ಪ್ರದರ್ಶಿಸಿ ನಾವು ಭಿಕ್ಷುಕರಲ್ಲ ಅನಗನದಾತರು ಎಂಬ ಸಂದೇಶ ಸರ್ಕಾರಕ್ಕೆ ರವಾನಿಸಿದರು.

ಕಬ್ಬು ಎಫ್ ಆರ್ ಪಿ ದರ ಎರಿಕೆ, ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡುವುದು ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು ಯಾವುದೇ ನಿರ್ಧಾರ ಪ್ರಕಟಿಸಿದಿರುವುದನ್ನ ಕಬ್ಬು ಬೆಳೆಗಾರರ ಸಂಘ ಖಂಡಿಸಿದೆ.
ರಾಜ್ಯದಲ್ಲಿ 30 ಲಕ್ಷ ಕಬ್ಬು ಬೆಳೆಗಾರರು 7-50 ಕೋಟಿ ಟನ್ ಕಬ್ಬು ಬೆಳೆದು 78 ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನೀಡಿ, ಕಬ್ಬು ಬೆಳೆದ ರೈತ ಬಿಕ್ಷುಕರಾಗುತ್ತಿದ್ದಾನೆ, ರೈತರ ಮತ ಭಿಕ್ಷೆ ಬೇಡುವ ಸರ್ಕಾರ ರೈತರ ಮೂಗಿಗೆ ತುಪ್ಪ ಸವರೋ ಕೆಲಸ ಮಾಡುತ್ತಿದ್ದಾರೆ , ವರ್ಷದಲ್ಲಿ 30000 ಕೋಟಿ ವೈಹಿವಾಟು ನಡೆಸುವ ರಾಜ್ಯ ಸರ್ಕಾರಕ್ಕೆ 5000 ಕೋಟಿ ತೆರಿಗೆ ಬರುತ್ತಿದೆ ಆದರೂ ನಿರ್ಲಕ್ಷತನ ತೋರುತ್ತಿದೆ ಎಂದು ಆರೋಪಿಸಿ ಭಿಕ್ಷಾಟನೆ ಮಾಡುವಂತೆ ಅಣಕು ಪ್ರದರ್ಶನ ಮಾಡಿ ಸರ್ಕಾರವನ್ನ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ
ರೈತರತ್ನ ಕುರುಬೂರು ಶಾಂತಕುಮಾರ್, ಸುರೇಶ್ ಮ ಪಾಟೀಲ್,
ಅತ್ತಹಳ್ಳಿ ದೇವರಾಜ್,
ಆಶೂಕಮೇಟಿ, ಗಜೇಂದ್ರ ಸಿಂಗ್, ದೇವರಾಜ್ ಬರಡನಪುರ ನಾಗರಾಜ್, ವೆಂಕಟಲಕ್ಷ್ಮಿ, ದೇವಮಣ್ಣಿ,
ಕೆಂಡಗಣಸ್ವಾಮಿ
ಮತ್ತಿತರರು ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *