ಚಿರತೆ ದಾಳಿ…ಯುವತಿ ಬಲಿ…ಗ್ರಾಮಸ್ಥರ ಆಕ್ರೋಷ…

ಚಿರತೆ ದಾಳಿ…ಯುವತಿ ಬಲಿ…ಗ್ರಾಮಸ್ಥರ ಆಕ್ರೋಷ…

ಚಿರತೆ ದಾಳಿ…ಯುವತಿ ಬಲಿ…ಗ್ರಾಮಸ್ಥರ ಆಕ್ರೋಷ…

ತಿ.ನರಸೀಪುರ,ಡಿ1,Tv10 ಕನ್ನಡ
ಟಿ.ನರಸೀಪುರ ತಾಲೂಕು ಕೆಬ್ಬೆ ಗ್ರಾಮದಲ್ಲಿ ಯುವತಿ ಮೇಲೆ ಚಿರತೆ ದಾಳಿ ನಡೆಸಿದೆ.ಬಹಿರ್ದೆಸೆಗೆ ತೆರಳಿದ್ದ ಯುವತಿ ಮೇಲೆ ಚಿರತೆ ದಾಳಿ ನಡೆಸಿದೆ.ತೀವ್ರಗಾಯಗೊಂಡ ಯುವತಿಯನ್ನ ಟಿ.ನರಸೀಪುರ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಯುವತಿ ಮೇಲೆ ಚಿರತೆ ದಾಳಿ ಪ್ರಕರಣ.ಮೇಘನ(20) ಮೃತ ದುರ್ದೈವಿ.
ನರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಆಗಮಿಸಿದ ಶಾಸಕ ಅಶ್ವಿನ್ ಕುಮಾರ್ ಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ.
ಅರಣ್ಯ ಇಲಾಖೆ,ತಾಲ್ಲೂಕು ಆಡಳಿತ ವಿರುದ್ಧ ದಿಕ್ಕಾರ ಕೂಗಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಉಸ್ತುವಾರಿ ಸಚಿವರು,ಅರಣ್ಯ ಇಲಾಖೆ ಸಚಿವರು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ.
ಮೇಘನ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.
ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ…

Spread the love

Related post

ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…

ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…

ಮೈಸೂರು,ನ2,Tv10 ಕನ್ನಡ ಸ್ಪಾ ಮೇಲೆ ನಜರಬಾದ್ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನ ಬಂಧಿಸಿದ್ದಾರೆ.ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗವಿರುವ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ…
ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

ಬೆಂಗಳೂರು,ಡಿ2,Tv10 ಕನ್ನಡ ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ,ಒಂದು ಮಾಸದಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ…
ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಮಂಡ್ಯ,ಡಿ, 01:-ಹೆಣ್ಣು ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದ್ದು, ಈ ರೀತಿಯ ಕೃತ್ಯಗಳಿಗೆ ಅವಕಾಶ ನೀಡಬಾರದು. ಕಾನೂನಿನ ಮೂಲಕ ಅಗತ್ಯ ಕ್ರಮ ತೆಗೆದುಕೊಂಡು ಈ ರೀತಿಯ ಕೃತ್ಯಗಳನ್ನು ತಡೆಯುತ್ತೇವೆ …

Leave a Reply

Your email address will not be published. Required fields are marked *