ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಮಂಡ್ಯ,ಡಿ2,Tv10 ಕನ್ನಡ
ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಗೃಹಿಣಿ 3 ಮಕ್ಕಳಿಗೆ ವಿಷ ಉಣಿಸಿ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ.
ಉಸ್ನಾ ಕೌಸರ್ (30) ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ.
ಮದ್ದೂರಿನ ಹೊಳೆಬೀದಿಯ ನಿವಾಸಿ ಕೌಸರ್.
ಹಾರಿಸ್ (7), ಆಲಿಸಾ (4) ಅನಮ್ ಪಾತಿಮಾ (2) ಮೃತ ಮಕ್ಕಳು.
ಕಣ್ಣೆದುರೇ ಮಕ್ಕಳು ಮೃತಪಟ್ಟ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧಕ್ಕೆ ಬೇಸತ್ತು ಕೌಸರ್‌ ಕೃತ್ಯವೆಸಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿದ್ದ ಅಖಿಲ್ ಅಹಮದ್
ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಅಖಿಲ್ ಅಹಮದ್.
ಪರ ಸ್ತ್ರೀಯ ಜೊತೆ ಬೆತ್ತಲೆ ಚಿತ್ರ ಇದ್ದ ಫೋಟೋಗಳು ಪತ್ನಿಗೆ ಸಿಕ್ಕಿದೆ.
ಇದನ್ನು ಪ್ರಶ್ನೆ ಮಾಡಿದ್ದಾಳೆ.
ಇದೇ ವಿಚಾರಕ್ಕೆ ಮನೆಯಲ್ಲಿ ಗಲಾಟೆ ನಡೆದಿದೆ.
ನಂತರ ಇಬ್ಬರನ್ನು ಪೋಷಕರು ರಾಜಿ ಮಾಡಿದ್ದರು.
ಅಕ್ರಮ ಸಂಬಂಧ ಬಿಡುವುದಾಗಿ‌ ಅಖಿಲ್ ಅಹಮದ್ ಪ್ರಾಮಿಸ್ ಮಾಡಿದ್ದ.
ಇಂದು ಉರುಫ್ ಹಿನ್ನೆಲೆ
ಬೇಗ ಮನೆಗೆ ಬರುವುದಾಗಿ ತಿಳಿಸಿ ಕೆಲಸಕ್ಕೆ‌ ಹೋಗಿದ್ದ.
ಸಂಜೆ ಮನೆಗೆ ಬೇಗ ಬಾರದ ಕಾರಣ
ಇಬ್ಬರ ನಡುವೆ ಫೋನ್‌ನಲ್ಲಿ ಮತ್ತೆ ಜಗಳವಾಗಿದೆ.
ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕೌಸರ್ ಮನೆಗೆ ಬಂದು ಅನ್ನದಲ್ಲಿ ಮಕ್ಕಳಿಗೆ ವಿಷ ಹಾಕಿ ಬಳಿಕ ತಾನು ನೇಣಿಗೆ ಶರಣಾಗಿದ್ದಾಳೆ.
ಅಖಿಲ್ ಅಹಮದ್ ಕೊಲೆ ಮಾಡಿದ್ದಾನೆ ಎಂದು ಕೌಸರ್ ಪೋಷಕರ ಆರೋಪ ಮಾಡಿದ್ದಾರೆ.
ಸದ್ಯ ಅಖಿಲ್ ಅಹಮದ್ ಹಾಗೂ ಕುಟುಂಬ ನಾಪತ್ತೆಯಾಗಿದೆ.
ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *