ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಗಂಡನ ಅಕ್ರಮ ಸಂಭಂಧ…ಫೋಟೋ ಕೊಟ್ಟ ಕ್ಲೂ…ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ಪತ್ನಿ…

ಮಂಡ್ಯ,ಡಿ2,Tv10 ಕನ್ನಡ
ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಗೃಹಿಣಿ 3 ಮಕ್ಕಳಿಗೆ ವಿಷ ಉಣಿಸಿ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ.
ಉಸ್ನಾ ಕೌಸರ್ (30) ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ.
ಮದ್ದೂರಿನ ಹೊಳೆಬೀದಿಯ ನಿವಾಸಿ ಕೌಸರ್.
ಹಾರಿಸ್ (7), ಆಲಿಸಾ (4) ಅನಮ್ ಪಾತಿಮಾ (2) ಮೃತ ಮಕ್ಕಳು.
ಕಣ್ಣೆದುರೇ ಮಕ್ಕಳು ಮೃತಪಟ್ಟ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧಕ್ಕೆ ಬೇಸತ್ತು ಕೌಸರ್‌ ಕೃತ್ಯವೆಸಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿದ್ದ ಅಖಿಲ್ ಅಹಮದ್
ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಅಖಿಲ್ ಅಹಮದ್.
ಪರ ಸ್ತ್ರೀಯ ಜೊತೆ ಬೆತ್ತಲೆ ಚಿತ್ರ ಇದ್ದ ಫೋಟೋಗಳು ಪತ್ನಿಗೆ ಸಿಕ್ಕಿದೆ.
ಇದನ್ನು ಪ್ರಶ್ನೆ ಮಾಡಿದ್ದಾಳೆ.
ಇದೇ ವಿಚಾರಕ್ಕೆ ಮನೆಯಲ್ಲಿ ಗಲಾಟೆ ನಡೆದಿದೆ.
ನಂತರ ಇಬ್ಬರನ್ನು ಪೋಷಕರು ರಾಜಿ ಮಾಡಿದ್ದರು.
ಅಕ್ರಮ ಸಂಬಂಧ ಬಿಡುವುದಾಗಿ‌ ಅಖಿಲ್ ಅಹಮದ್ ಪ್ರಾಮಿಸ್ ಮಾಡಿದ್ದ.
ಇಂದು ಉರುಫ್ ಹಿನ್ನೆಲೆ
ಬೇಗ ಮನೆಗೆ ಬರುವುದಾಗಿ ತಿಳಿಸಿ ಕೆಲಸಕ್ಕೆ‌ ಹೋಗಿದ್ದ.
ಸಂಜೆ ಮನೆಗೆ ಬೇಗ ಬಾರದ ಕಾರಣ
ಇಬ್ಬರ ನಡುವೆ ಫೋನ್‌ನಲ್ಲಿ ಮತ್ತೆ ಜಗಳವಾಗಿದೆ.
ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕೌಸರ್ ಮನೆಗೆ ಬಂದು ಅನ್ನದಲ್ಲಿ ಮಕ್ಕಳಿಗೆ ವಿಷ ಹಾಕಿ ಬಳಿಕ ತಾನು ನೇಣಿಗೆ ಶರಣಾಗಿದ್ದಾಳೆ.
ಅಖಿಲ್ ಅಹಮದ್ ಕೊಲೆ ಮಾಡಿದ್ದಾನೆ ಎಂದು ಕೌಸರ್ ಪೋಷಕರ ಆರೋಪ ಮಾಡಿದ್ದಾರೆ.
ಸದ್ಯ ಅಖಿಲ್ ಅಹಮದ್ ಹಾಗೂ ಕುಟುಂಬ ನಾಪತ್ತೆಯಾಗಿದೆ.
ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *