ಎನ್.ಆರ್.ಪೊಲೀಸರ ಕಾರ್ಯಾಚರಣೆ…ಐವರು ಅಪಹರಣಕಾರರ ಬಂಧನ…

ಎನ್.ಆರ್.ಪೊಲೀಸರ ಕಾರ್ಯಾಚರಣೆ…ಐವರು ಅಪಹರಣಕಾರರ ಬಂಧನ…

ಎನ್.ಆರ್.ಪೊಲೀಸರ ಕಾರ್ಯಾಚರಣೆ…ಐವರು ಅಪಹರಣಕಾರರ ಬಂಧನ…

ಮೈಸೂರು,ಡಿ3,Tv10 ಕನ್ನಡ :
ಮೈಸೂರಿನ ಎನ್ ಆರ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ
ಐವರು ಅಪಹರಣಕಾರರ ಬಂಧನವಾಗಿದೆ.ಬಂಧಿತರಿಂದ
1 ಹುಂಡೈ ಕಾರು, 1 ದ್ವಿಚಕ್ರ ವಾಹನ, 3 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.ಹಣಕ್ಕೆ ಬೇಡಿಕೆ ಇಡುವ ಉದ್ದೇಶದಿಂದ ಉದ್ಯಮಿಯೊಬ್ಬರನ್ನು ಅಪಹರಿಸಲು ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ಕಳೆದ ನವೆಂಬರ್ 24ರಂದು ಉದ್ಯಮಿ ಒಬ್ಬರನ್ನು ಅವರ ಲಾರಿ ಚಾಲಕನೇ ಇತರ ಸಹಚರರೊಂದಿಗೆ ಸೇರಿಕೊಂಡು ಅಪಹರಣಕ್ಕೆ ಯತ್ನಿಸಿದ್ದ.
ಬೆಂಗಳೂರು-ಮೈಸೂರು ಹೈವೇಯಲ್ಲಿರುವ ಮಣಿಪಾಲ್ ಆಸ್ಪತ್ರೆ ಸಿಗ್ನಲ್ ಬಳಿಯಲ್ಲಿ ಉದ್ಯಮಿಯ ಅಪಹರಣಕ್ಕೆ ಯತ್ನಿಸಿದ್ದರು.
ಆದರೆ ಉದ್ಯಮಿಯ ಅಪಹರಣ ಯತ್ನ ವಿಫಲವಾಗಿತ್ತು.ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಹೆಜ್ಜೆ ಜಾಡು ಹಿಡಿದು ಸಾಗಿದ್ದ ಪೊಲೀಸರ ತಂಡಕ್ಕೆ ಐವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *