ಎನ್.ಆರ್.ಪೊಲೀಸರ ಕಾರ್ಯಾಚರಣೆ…ಐವರು ಅಪಹರಣಕಾರರ ಬಂಧನ…

ಎನ್.ಆರ್.ಪೊಲೀಸರ ಕಾರ್ಯಾಚರಣೆ…ಐವರು ಅಪಹರಣಕಾರರ ಬಂಧನ…

ಎನ್.ಆರ್.ಪೊಲೀಸರ ಕಾರ್ಯಾಚರಣೆ…ಐವರು ಅಪಹರಣಕಾರರ ಬಂಧನ…

ಮೈಸೂರು,ಡಿ3,Tv10 ಕನ್ನಡ :
ಮೈಸೂರಿನ ಎನ್ ಆರ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ
ಐವರು ಅಪಹರಣಕಾರರ ಬಂಧನವಾಗಿದೆ.ಬಂಧಿತರಿಂದ
1 ಹುಂಡೈ ಕಾರು, 1 ದ್ವಿಚಕ್ರ ವಾಹನ, 3 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.ಹಣಕ್ಕೆ ಬೇಡಿಕೆ ಇಡುವ ಉದ್ದೇಶದಿಂದ ಉದ್ಯಮಿಯೊಬ್ಬರನ್ನು ಅಪಹರಿಸಲು ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ಕಳೆದ ನವೆಂಬರ್ 24ರಂದು ಉದ್ಯಮಿ ಒಬ್ಬರನ್ನು ಅವರ ಲಾರಿ ಚಾಲಕನೇ ಇತರ ಸಹಚರರೊಂದಿಗೆ ಸೇರಿಕೊಂಡು ಅಪಹರಣಕ್ಕೆ ಯತ್ನಿಸಿದ್ದ.
ಬೆಂಗಳೂರು-ಮೈಸೂರು ಹೈವೇಯಲ್ಲಿರುವ ಮಣಿಪಾಲ್ ಆಸ್ಪತ್ರೆ ಸಿಗ್ನಲ್ ಬಳಿಯಲ್ಲಿ ಉದ್ಯಮಿಯ ಅಪಹರಣಕ್ಕೆ ಯತ್ನಿಸಿದ್ದರು.
ಆದರೆ ಉದ್ಯಮಿಯ ಅಪಹರಣ ಯತ್ನ ವಿಫಲವಾಗಿತ್ತು.ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಹೆಜ್ಜೆ ಜಾಡು ಹಿಡಿದು ಸಾಗಿದ್ದ ಪೊಲೀಸರ ತಂಡಕ್ಕೆ ಐವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *