ನಾನೂ ರೌಡಿ ಶೀಟರ್…ಬಿಜೆಪಿ ಗರೇ ನನ್ನನ್ನೂ ಸೇರಿಸಿಕೊಳ್ಳುವಿರಾ…?

ನಾನೂ ರೌಡಿ ಶೀಟರ್…ಬಿಜೆಪಿ ಗರೇ ನನ್ನನ್ನೂ ಸೇರಿಸಿಕೊಳ್ಳುವಿರಾ…?

  • Politics
  • December 3, 2022
  • No Comment
  • 124

ನಾನೂ ರೌಡಿ ಶೀಟರ್…ಬಿಜೆಪಿ ಗರೇ ನನ್ನನ್ನೂ ಸೇರಿಸಿಕೊಳ್ಳುವಿರಾ…?

ಮೈಸೂರು,ಡಿ3,Tv10 ಕನ್ನಡ
ರೌಡಿ ಶೀಟರ್ ಗೆ ಪ್ರತಾಪ್ ಸಿಂಹ ಶಾಲು ಹೊದೆಸಿ ಪಕ್ಷಕ್ಕೆ ಆಹ್ವಾನಿಸಿದ ವಿಚಾರಕ್ಕೆ ಸಾಕಷ್ಟು ಟೀಕೆಗಳು ಶುರುವಾಗಿದೆ.ಬಿಜೆಪಿ ಗೆ ಮುಜುಗರವಾಗುವಂತೆ ನೆಟ್ಟಿಗರು ಟಾರ್ಗೆಟ್ ಮಾಡುತ್ತಿದ್ದಾರೆ.ಇದೀಗ ರೌಡಿ ಶೀಟರ್ ಒಬ್ಬನ ಸರದಿಯಾಗಿದೆ.ಪಾನಿಪುರಿ ಮಂಜ ಎಂಬಾತ ತನ್ನನ್ನ ತಾನೇ ರೌಡಿ ಶೀಟರ್ ಎಂಬಂತೆ ಪರಿಚಯಿಸಿಕೊಂಡು ಬಿಜಿಪಿಗೆ ಸೇರಿಸಿಕೊಳ್ಳಿ ಎಂದು ಬಹಿರಂಗವಾಗಿ ಮನವಿ ಮಾಡಿದ್ದಾನೆ.ಮೈಸೂರಿನ ನ್ಯಾಯಾಲಯದ ಮುಂಭಾಗ ಬಿಜೆಪಿ ಗರೇ ನಾನು ರೌಡಿ ಶೀಟರ್ ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ ಎಂಬ ಸಂದೇಶವಿರುವ ಭಿತ್ತಿಚಿತ್ರ ಪ್ರದರ್ಶಿಸಿ ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದಾನೆ.ಇದೀಗ ಪಾನಿಪುರಿ ಮಂಜ ಎಂಬಾತನ ಮನವಿಯ ಫೋಟೋ ವೈರಲ್ ಆಗಿದೆ…

Spread the love

Related post

ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ದಿ ಸಂಘದಲ್ಲಿ ವಿಶ್ವಮಹಿಳಾದಿನ ಆಚರಣೆ…ಸಾಧಕರಿಗೆ ಸನ್ಮಾನ…

ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ದಿ ಸಂಘದಲ್ಲಿ ವಿಶ್ವಮಹಿಳಾದಿನ ಆಚರಣೆ…ಸಾಧಕರಿಗೆ ಸನ್ಮಾನ…

ಮೈಸೂರು,ಮಾ29,Tv10 ಕನ್ನಡ ನೇಗಿಲ ಯೋಗಿ ಮಹಿಳೆಯರ ಕ್ಷೇಮಾಭಿವೃದ್ಧಿ ಸಂಘದಿಂದ ಇಂದು ವಿಶ್ವ ಮಹಿಳಾ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಕಾವೇರಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸರಳಾ ಚಂದ್ರಶೇಖರ್ ಕಾರ್ಯಕ್ರಮವನ್ನ…
ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…

Leave a Reply

Your email address will not be published. Required fields are marked *