ವಾಹನಗಳ ವಿಶೇಷ ತಪಾಸಣೆ ಕಾರ್ಯಾಚರಣೆ…ಇಂದು 460 ಕೇಸ್ ದಾಖಲು…2.43 ಲಕ್ಷ ದಂಡ ವಸೂಲಿ…

ವಾಹನಗಳ ವಿಶೇಷ ತಪಾಸಣೆ ಕಾರ್ಯಾಚರಣೆ…ಇಂದು 460 ಕೇಸ್ ದಾಖಲು…2.43 ಲಕ್ಷ ದಂಡ ವಸೂಲಿ…

  • Mysore
  • December 3, 2022
  • No Comment
  • 187

ವಾಹನಗಳ ವಿಶೇಷ ತಪಾಸಣೆ ಕಾರ್ಯಾಚರಣೆ…ಇಂದು 460 ಕೇಸ್ ದಾಖಲು…2.43 ಲಕ್ಷ ದಂಡ ವಸೂಲಿ…

ಮೈಸೂರು,ಡಿ3,Tv10 ಕನ್ನಡ
ಸಂಚಾರ ನಿಯಮಗಳ ಜಾರಿ ಸಂಭಂಧ ಮೈಸೂರು ನಗರ ಪೊಲೀಸರು ನಡೆಸುತ್ತಿರುವ ವಿಶೇಷ ತಪಾಸಣಾ ಕಾರ್ಯದಲ್ಲಿ ಇಂದು ನಿಯಮಗಳನ್ನ ಉಲ್ಲಂಘಿಸಿದ ಹಿನ್ನಲೆ ಒಟ್ಟು 460 ಕೇಸ್ ಗಳನ್ನ ದಾಖಲಿಸಲಾಗಿದ್ದು 4 ಲಕ್ಷ 43 ಸಾವಿರ ದಂಡ ವಸೂಲಿ ಮಾಡಲಾಗಿದೆ.ನಗರದ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ವಾಹನ ತಪಾಸಣೆ ನಡೆಸಲಾಗಿದ್ದು ಇಂದು ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚು ಒತ್ತು ನೀಡಲಾಗಿತ್ತು.ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಯಿತು.ನಗರ ಪೊಲೀಸ್ ಆಯುಕ್ತರಾದ ಬಿ.ರಮೇಶ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಘಂಟಿ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಎಂ.ಎಸ್.ರವರ ಮಾರ್ಗದರ್ಶನದಲ್ಲಿ ಎಲ್ಲಾ ಎಸಿಪಿಗಳು ಹಾಗೂ ಠಾಣಾ ನಿರೀಕ್ಷಕರುಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.ಇಂದು ಒಟ್ಟು 2298 ವಾಹನಗಳ ತಪಾಸಣೆ ನಡೆಸಲಾಗಿದ್ದು,460 ಪ್ರಕರಣಗಳನ್ನ ದಾಖಲಿಸಿ 2,43,000/- ದಂಡ ವಸೂಲಿ ಮಾಡಲಾಗಿದೆ.ಅಲ್ಲದೆ 22 ವಾಹನಗಳನ್ನ ಸೀಜ್ ಮಾಡಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *