ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು…

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು…

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು…

ಶ್ರೀರಂಗಪಟ್ಟಣ,ಡಿ5,Tv10 ಕನ್ನಡ
ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು. ಗಂಜಾಂನ ಪೇಟೆ ಬೀದಿಯ ನಿವಾಸಿ ಸೈಯದ್ ರೆಹಮನ್ ಎಂಬುವರ ಮನೆ ಮೇಲೆ ಹಲವು ವರ್ಷಗಳಿಂದ ಅಳವಡಿಸಿದ್ದ ಹಸಿರು ಧ್ವಜವನ್ನು ಸಂಕೀರ್ತನಾ ಯಾತ್ರೆ ವೇಳೆ ನಾಲ್ವರು ಹನುಮ ಮಾಲಾಧಾರಿಗಳು ದುರುದ್ದೇಶಪೂರ್ವಕವಾಗಿ ಮನೆ ಮೇಲೆ ಹತ್ತು ಧ್ವಜ ಕಿತ್ತು ಹಾಕಿ ಕೇಸರಿ ಧ್ವಜ ಹಾರಿಸಿ ಘೋಷಣೆ ಕೂಗಿ ಧರ್ಮ ಪ್ರಚೋದನೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿರುವ ಹಿನ್ನಲೆ ನಾಲ್ವರ ಮೇಲೆ FIR ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *