ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು…

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು…

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ…ನಾಲ್ವರ ಮೇಲೆ FIR ದಾಖಲು…

ಶ್ರೀರಂಗಪಟ್ಟಣ,ಡಿ5,Tv10 ಕನ್ನಡ
ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು. ಗಂಜಾಂನ ಪೇಟೆ ಬೀದಿಯ ನಿವಾಸಿ ಸೈಯದ್ ರೆಹಮನ್ ಎಂಬುವರ ಮನೆ ಮೇಲೆ ಹಲವು ವರ್ಷಗಳಿಂದ ಅಳವಡಿಸಿದ್ದ ಹಸಿರು ಧ್ವಜವನ್ನು ಸಂಕೀರ್ತನಾ ಯಾತ್ರೆ ವೇಳೆ ನಾಲ್ವರು ಹನುಮ ಮಾಲಾಧಾರಿಗಳು ದುರುದ್ದೇಶಪೂರ್ವಕವಾಗಿ ಮನೆ ಮೇಲೆ ಹತ್ತು ಧ್ವಜ ಕಿತ್ತು ಹಾಕಿ ಕೇಸರಿ ಧ್ವಜ ಹಾರಿಸಿ ಘೋಷಣೆ ಕೂಗಿ ಧರ್ಮ ಪ್ರಚೋದನೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿರುವ ಹಿನ್ನಲೆ ನಾಲ್ವರ ಮೇಲೆ FIR ದಾಖಲಾಗಿದೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *