ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

Hunsur#Tv10kannada#ambedkar#hanumajayanthi#

ಹುಣಸೂರು,ಡಿ5, ಕನ್ನಡ
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ ಭಿತ್ತಿಚಿತ್ರಗಳನ್ನ ಅಳವಡಿಸಲಾಗಿದೆ.ಇದೇ ವೇಳೆ ಡಿ.7 ರಂದು ಹುಣಸೂರಿನಲ್ಲಿ ಹನುಮಜಯಂತಿ ಉತ್ಸವವನ್ನೂ ಸಹ ನಡೆಸಲಾಗುತ್ತಿದೆ.ಭಿತ್ತಿಚಿತ್ರದಲ್ಲಿರುವ ಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಉತ್ಸವ್ ಪಾಂಪ್ಲೆಟ್ ಅಂಟಿಸಲಾಗಿದೆ.ಈ ಬೆಳವಣಿಗೆಯನ್ನ ಖಂಡಿಸಿ ದಲಿತ ಮುಖಂಡರು ಇಂದು ಸಿಡಿದೆದ್ದರು.ಪಾಂಪ್ಲೆಟ್ ಅಂಟಿಸಿದ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.ಶಾಂತಿ ಕದಡುವ ಯತ್ನ ನಡೆಸುತ್ತಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು.ಕಿಡಿಗೇಡಿಗಳನ್ನ ಬಂಧಿಸದಿದ್ದಲ್ಲಿ ಡಿ7 ರಂದು ನಡೆಯುವ ಹನುಮಜಯಂತಿ ಉತ್ಸವವನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.ಅಲ್ಲದೆ ಉತ್ಸವದಲ್ಲಿ ಹಿಂದುಳಿದ ವರ್ಗದ ಯುವಕರು ಭಾಗವಹಿಸದಂತೆ ಕರೆ ನೀಡಿದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *