ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

Hunsur#Tv10kannada#ambedkar#hanumajayanthi#

ಹುಣಸೂರು,ಡಿ5, ಕನ್ನಡ
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ ಭಿತ್ತಿಚಿತ್ರಗಳನ್ನ ಅಳವಡಿಸಲಾಗಿದೆ.ಇದೇ ವೇಳೆ ಡಿ.7 ರಂದು ಹುಣಸೂರಿನಲ್ಲಿ ಹನುಮಜಯಂತಿ ಉತ್ಸವವನ್ನೂ ಸಹ ನಡೆಸಲಾಗುತ್ತಿದೆ.ಭಿತ್ತಿಚಿತ್ರದಲ್ಲಿರುವ ಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಉತ್ಸವ್ ಪಾಂಪ್ಲೆಟ್ ಅಂಟಿಸಲಾಗಿದೆ.ಈ ಬೆಳವಣಿಗೆಯನ್ನ ಖಂಡಿಸಿ ದಲಿತ ಮುಖಂಡರು ಇಂದು ಸಿಡಿದೆದ್ದರು.ಪಾಂಪ್ಲೆಟ್ ಅಂಟಿಸಿದ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.ಶಾಂತಿ ಕದಡುವ ಯತ್ನ ನಡೆಸುತ್ತಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು.ಕಿಡಿಗೇಡಿಗಳನ್ನ ಬಂಧಿಸದಿದ್ದಲ್ಲಿ ಡಿ7 ರಂದು ನಡೆಯುವ ಹನುಮಜಯಂತಿ ಉತ್ಸವವನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.ಅಲ್ಲದೆ ಉತ್ಸವದಲ್ಲಿ ಹಿಂದುಳಿದ ವರ್ಗದ ಯುವಕರು ಭಾಗವಹಿಸದಂತೆ ಕರೆ ನೀಡಿದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *