ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

Hunsur#Tv10kannada#ambedkar#hanumajayanthi#

ಹುಣಸೂರು,ಡಿ5, ಕನ್ನಡ
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ ಭಿತ್ತಿಚಿತ್ರಗಳನ್ನ ಅಳವಡಿಸಲಾಗಿದೆ.ಇದೇ ವೇಳೆ ಡಿ.7 ರಂದು ಹುಣಸೂರಿನಲ್ಲಿ ಹನುಮಜಯಂತಿ ಉತ್ಸವವನ್ನೂ ಸಹ ನಡೆಸಲಾಗುತ್ತಿದೆ.ಭಿತ್ತಿಚಿತ್ರದಲ್ಲಿರುವ ಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಉತ್ಸವ್ ಪಾಂಪ್ಲೆಟ್ ಅಂಟಿಸಲಾಗಿದೆ.ಈ ಬೆಳವಣಿಗೆಯನ್ನ ಖಂಡಿಸಿ ದಲಿತ ಮುಖಂಡರು ಇಂದು ಸಿಡಿದೆದ್ದರು.ಪಾಂಪ್ಲೆಟ್ ಅಂಟಿಸಿದ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.ಶಾಂತಿ ಕದಡುವ ಯತ್ನ ನಡೆಸುತ್ತಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು.ಕಿಡಿಗೇಡಿಗಳನ್ನ ಬಂಧಿಸದಿದ್ದಲ್ಲಿ ಡಿ7 ರಂದು ನಡೆಯುವ ಹನುಮಜಯಂತಿ ಉತ್ಸವವನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.ಅಲ್ಲದೆ ಉತ್ಸವದಲ್ಲಿ ಹಿಂದುಳಿದ ವರ್ಗದ ಯುವಕರು ಭಾಗವಹಿಸದಂತೆ ಕರೆ ನೀಡಿದರು…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *