ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

Hunsur#Tv10kannada#ambedkar#hanumajayanthi#

ಹುಣಸೂರು,ಡಿ5, ಕನ್ನಡ
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ ಭಿತ್ತಿಚಿತ್ರಗಳನ್ನ ಅಳವಡಿಸಲಾಗಿದೆ.ಇದೇ ವೇಳೆ ಡಿ.7 ರಂದು ಹುಣಸೂರಿನಲ್ಲಿ ಹನುಮಜಯಂತಿ ಉತ್ಸವವನ್ನೂ ಸಹ ನಡೆಸಲಾಗುತ್ತಿದೆ.ಭಿತ್ತಿಚಿತ್ರದಲ್ಲಿರುವ ಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಉತ್ಸವ್ ಪಾಂಪ್ಲೆಟ್ ಅಂಟಿಸಲಾಗಿದೆ.ಈ ಬೆಳವಣಿಗೆಯನ್ನ ಖಂಡಿಸಿ ದಲಿತ ಮುಖಂಡರು ಇಂದು ಸಿಡಿದೆದ್ದರು.ಪಾಂಪ್ಲೆಟ್ ಅಂಟಿಸಿದ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.ಶಾಂತಿ ಕದಡುವ ಯತ್ನ ನಡೆಸುತ್ತಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು.ಕಿಡಿಗೇಡಿಗಳನ್ನ ಬಂಧಿಸದಿದ್ದಲ್ಲಿ ಡಿ7 ರಂದು ನಡೆಯುವ ಹನುಮಜಯಂತಿ ಉತ್ಸವವನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.ಅಲ್ಲದೆ ಉತ್ಸವದಲ್ಲಿ ಹಿಂದುಳಿದ ವರ್ಗದ ಯುವಕರು ಭಾಗವಹಿಸದಂತೆ ಕರೆ ನೀಡಿದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *