ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

Hunsur#Tv10kannada#ambedkar#hanumajayanthi#

ಹುಣಸೂರು,ಡಿ5, ಕನ್ನಡ
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ ಭಿತ್ತಿಚಿತ್ರಗಳನ್ನ ಅಳವಡಿಸಲಾಗಿದೆ.ಇದೇ ವೇಳೆ ಡಿ.7 ರಂದು ಹುಣಸೂರಿನಲ್ಲಿ ಹನುಮಜಯಂತಿ ಉತ್ಸವವನ್ನೂ ಸಹ ನಡೆಸಲಾಗುತ್ತಿದೆ.ಭಿತ್ತಿಚಿತ್ರದಲ್ಲಿರುವ ಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಉತ್ಸವ್ ಪಾಂಪ್ಲೆಟ್ ಅಂಟಿಸಲಾಗಿದೆ.ಈ ಬೆಳವಣಿಗೆಯನ್ನ ಖಂಡಿಸಿ ದಲಿತ ಮುಖಂಡರು ಇಂದು ಸಿಡಿದೆದ್ದರು.ಪಾಂಪ್ಲೆಟ್ ಅಂಟಿಸಿದ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.ಶಾಂತಿ ಕದಡುವ ಯತ್ನ ನಡೆಸುತ್ತಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು.ಕಿಡಿಗೇಡಿಗಳನ್ನ ಬಂಧಿಸದಿದ್ದಲ್ಲಿ ಡಿ7 ರಂದು ನಡೆಯುವ ಹನುಮಜಯಂತಿ ಉತ್ಸವವನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.ಅಲ್ಲದೆ ಉತ್ಸವದಲ್ಲಿ ಹಿಂದುಳಿದ ವರ್ಗದ ಯುವಕರು ಭಾಗವಹಿಸದಂತೆ ಕರೆ ನೀಡಿದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *