ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಪಿರಿಯಾಪಟ್ಟಣ,ಡಿ6,Tv10 ಕನ್ನಡ
ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಉತ್ತಮ ಗುಣಮಟ್ಟದ ಬ್ರಾಂಡ್ ಚೀಲಕ್ಕೆ ಬದಲಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಖದೀಮರನ್ನ ಬಂಧಿಸುವಲ್ಲಿ ಪಿರಿಯಾಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.ಕೃಷಿ ಇಲಾಖೆ ಅಧಿಕಾರಿಗಳ ಜೊತೆಗೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಉತ್ತಮ ಗುಣಮಟ್ಟದ ಚೀಲದಲ್ಲಿ ತುಂಬಲಾದ 290 ಮೂಟೆ ರಿಯಾಯಿತಿ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಯೂರಿಯಾ ಸಾಗಣಿಕೆ ಬಳಸಿದ ಲಾರಿ ಸಹ ವಶಪಡಿಸಿಕೊಳ್ಳಲಾಗಿದೆ.ಡ್ರೈವರ್ ಸೇರಿದಂತೆ ಐವರನ್ನ ಬಂಧಿಸಲಾಗಿದೆ.ನಿಖಿಲ್,ಮಹಮದ್ ಬಷೀರ್,ಜಸೀರ್,ರಜೀಬ್ ಹಾಗೂ ಸಚಿನ್ ಬಂಧಿತರು.ಪಿರಿಯಾಪಟ್ಟಣ ತಾಲೂಕು ತೆಲಗನಕುಪ್ಪೆ ಗ್ರಾಮದ ರಾಜಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಸಂಗ್ರಹಿಸಿ TECHNICAL GRADE UREA ಎಂಬ ಬ್ರಾಂಡ್ ನಮೂದಿಸಿರುವ ಚೀಲಗಳಿಗೆ ಬದಲಾಯಿಸಿ ಕೇರಳಾ ರಾಜ್ಯಕ್ಕೆ ಸಾಗಿಸಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿ ಯೂರಿಯಾ ಮೂಟೆಗಳನ್ನ ವಶಪಡಿಸಿಕೊಂಡು ಆರೋಪಿಗಳನ್ನ ಬಂಧಿಸಲಾಗಿದೆ.ಅನಾಮಧೇಯ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿ ಪ್ರಸಾದ್ ರವರು ಪಿರಿಯಾಪಟ್ಟಣ ಠಾಣೆ ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಪಿರಿಯಾಪಟ್ಟಣ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *