ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಪಿರಿಯಾಪಟ್ಟಣ,ಡಿ6,Tv10 ಕನ್ನಡ
ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಉತ್ತಮ ಗುಣಮಟ್ಟದ ಬ್ರಾಂಡ್ ಚೀಲಕ್ಕೆ ಬದಲಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಖದೀಮರನ್ನ ಬಂಧಿಸುವಲ್ಲಿ ಪಿರಿಯಾಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.ಕೃಷಿ ಇಲಾಖೆ ಅಧಿಕಾರಿಗಳ ಜೊತೆಗೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಉತ್ತಮ ಗುಣಮಟ್ಟದ ಚೀಲದಲ್ಲಿ ತುಂಬಲಾದ 290 ಮೂಟೆ ರಿಯಾಯಿತಿ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಯೂರಿಯಾ ಸಾಗಣಿಕೆ ಬಳಸಿದ ಲಾರಿ ಸಹ ವಶಪಡಿಸಿಕೊಳ್ಳಲಾಗಿದೆ.ಡ್ರೈವರ್ ಸೇರಿದಂತೆ ಐವರನ್ನ ಬಂಧಿಸಲಾಗಿದೆ.ನಿಖಿಲ್,ಮಹಮದ್ ಬಷೀರ್,ಜಸೀರ್,ರಜೀಬ್ ಹಾಗೂ ಸಚಿನ್ ಬಂಧಿತರು.ಪಿರಿಯಾಪಟ್ಟಣ ತಾಲೂಕು ತೆಲಗನಕುಪ್ಪೆ ಗ್ರಾಮದ ರಾಜಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಸಂಗ್ರಹಿಸಿ TECHNICAL GRADE UREA ಎಂಬ ಬ್ರಾಂಡ್ ನಮೂದಿಸಿರುವ ಚೀಲಗಳಿಗೆ ಬದಲಾಯಿಸಿ ಕೇರಳಾ ರಾಜ್ಯಕ್ಕೆ ಸಾಗಿಸಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿ ಯೂರಿಯಾ ಮೂಟೆಗಳನ್ನ ವಶಪಡಿಸಿಕೊಂಡು ಆರೋಪಿಗಳನ್ನ ಬಂಧಿಸಲಾಗಿದೆ.ಅನಾಮಧೇಯ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿ ಪ್ರಸಾದ್ ರವರು ಪಿರಿಯಾಪಟ್ಟಣ ಠಾಣೆ ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಪಿರಿಯಾಪಟ್ಟಣ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *