ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

  • Temples
  • December 7, 2022
  • No Comment
  • 235

ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

ಹುಣಸೂರು,ಡಿ7,Tv10 ಕನ್ನಡ
ಹುಣಸೂರಿನಲ್ಲಿ ಇಂದು ಹನುಮ ಜಯಂತಿ ಸಂಭ್ರಮ ಮನೆ ಮಾಡಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿಪೊಲೀಸ್ ಭದ್ರತೆ ಒದಗಿಸಲಾಗಿದೆ.ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ತಾಲೂಕಿನಾದ್ಯಂತ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಇಂದು ಹುಣಸೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹನುಮ ಜಯಂತಿ ಶೋಭಾಯಾತ್ರೆಯ ಸಾಗಲಿರುವ ಮಾರ್ಗಗಳನ್ನ ಎಸ್ಪಿ ಆರ್‌. ಚೇತನ್‌ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ.
ಹನುಮ ಜಯಂತಿ ಶಾಂತಿಯುತವಾಗಿ ಆಚರಿಸಲು ಅಗತ್ಯಕ್ರಮ‌ ಕೈಗೊಳ್ಳಲಾಗಿದೆ.
ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ.
ಕಾನೂನು ಸುವ್ಯವಸ್ಥೆಗಾಗಿ 1700 ಪೊಲೀಸರು,
9 ಡಿಎಆರ್‌, 8 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ.
ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.
ವಾಹನಗಳ ಮೇಲೆ ಹತ್ತುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.
ಡಿ.ಜೆ. ಬಳಕೆಗೆ ಅವಕಾಶವಿಲ್ಲ. ಸಂಜೆ 5ರವರೆಗೆ ಮಾತ್ರ ಮೆರವಣಿಗೆಗೆ ಅವಕಾಶ.
ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ನಡೆದಿದೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅವರ ಚಲನವಲನದ ಮೇಲೆ ಒಬ್ಬರಿಗೆ ಒಬ್ಬ ಪೊಲೀಸರು ನಿಗಾವಹಿಸಲಾಗುತ್ತದೆ.
ನಗರ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ.
ಎಲ್ಲಾ ವಾಹನಗಳ ತಪಾಸಣೆ ನಡೆಯಲಿಧ.
ಏನೇ ದೂರುಗಳಿದ್ದರೂ ಸಹಾಯವಾಣಿ 112ಗೆ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್‌ ಅಳವಡಿಕೆಗೆ ಅವಕಾಶ ಕಲ್ಪಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *