*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

ಮೈಸೂರು,ಡಿ7,Tv10 ಕನ್ನಡ
ಎನ್.ಆರ್.ಪೊಲೀಸ್ ಠಾಣೆಯಲ್ಲಿ ಇಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ರಾಜೇಂದ್ರನಗರ ಕರ್ನಾಟಕ ಪಬ್ಲಿಕ್ ಶಾಲೆ ಮಕ್ಕಳಿಗೆ ಅಪರಾಧ ತಡೆ ಕ್ರಮಗಳ ಬಗ್ಗೆ ಪೊಲೀಸರು ಅರಿವು ಮೂಡಿಸಿದರು.
ಶಾಲಾ ಮಕ್ಕಳು ಶಿಕ್ಷಕ ವೃಂದ ನರಸಿಂಹರಾಜ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳೊಂದಿಗೆ ಜಾಥಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೂ ಅರಿವು ಮೂಡಿಸಲಾಯಿತು. ರಾಜೇಂದ್ರನಗರ ವೃತ್ತ, ಗಾಯತ್ರಿ ಪುರಂರಾಮ ಮಂದಿರ, ಕುರಿಮಂಡಿ ಸರ್ಕಲ್, ಶಂಕರ್ ನರ್ಸಿಂಗ್ ಹೋಮ್ ಸರ್ಕಲ್ ಮುಖಾಂತರ ಶಾಲೆ ವರೆಗೆ ಜಾಥಾ ನಡೆಸಿ ಸರ್ವಜನಿಕರಿಗೆ ಕರ ಪತ್ರ ಗಳನ್ನು ನೀಡಿ ಅಪರಾಧ ಗಳನ್ನು ತಡೆ ಗಟ್ಟುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮ ದಲ್ಲಿ ನರಸಿಂಹರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಜರುದ್ಧಿನ್, ಪಿ ಎಸ್ ಐ ಗಳಾದ ಜೈಕೀರ್ತಿ. ಎಂ, ಗಂಗಾಧರ್, ಎ ಎಸ್ ಐ ರವಿ ಹಾಗೂ ಸಿಬಂದಿಗಳಾದ ಮಂಜುನಾಥ್, ಸುನಿಲ್, ಮಹೇಶ್, ಪ್ರವೀಣ್, ಗಿರೀಶ್ ಭಾಗವಹಿಸಿದ್ದರು, ಶಾಲಾ ಮುಖ್ಯ್ಯೊಪಾಧ್ಯಾಯರಾದ ಶ್ರೀಮತಿ ಶ್ವೇತ, ಶ್ರೀ ಸಣ್ಣಸ್ವಾಮಿ ಹಾಗೂ ಇತರ ಶಿಕ್ಷಕರು ಸಾಥ್ ನೀಡಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *