*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

ಮೈಸೂರು,ಡಿ7,Tv10 ಕನ್ನಡ
ಎನ್.ಆರ್.ಪೊಲೀಸ್ ಠಾಣೆಯಲ್ಲಿ ಇಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ರಾಜೇಂದ್ರನಗರ ಕರ್ನಾಟಕ ಪಬ್ಲಿಕ್ ಶಾಲೆ ಮಕ್ಕಳಿಗೆ ಅಪರಾಧ ತಡೆ ಕ್ರಮಗಳ ಬಗ್ಗೆ ಪೊಲೀಸರು ಅರಿವು ಮೂಡಿಸಿದರು.
ಶಾಲಾ ಮಕ್ಕಳು ಶಿಕ್ಷಕ ವೃಂದ ನರಸಿಂಹರಾಜ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳೊಂದಿಗೆ ಜಾಥಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೂ ಅರಿವು ಮೂಡಿಸಲಾಯಿತು. ರಾಜೇಂದ್ರನಗರ ವೃತ್ತ, ಗಾಯತ್ರಿ ಪುರಂರಾಮ ಮಂದಿರ, ಕುರಿಮಂಡಿ ಸರ್ಕಲ್, ಶಂಕರ್ ನರ್ಸಿಂಗ್ ಹೋಮ್ ಸರ್ಕಲ್ ಮುಖಾಂತರ ಶಾಲೆ ವರೆಗೆ ಜಾಥಾ ನಡೆಸಿ ಸರ್ವಜನಿಕರಿಗೆ ಕರ ಪತ್ರ ಗಳನ್ನು ನೀಡಿ ಅಪರಾಧ ಗಳನ್ನು ತಡೆ ಗಟ್ಟುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮ ದಲ್ಲಿ ನರಸಿಂಹರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಜರುದ್ಧಿನ್, ಪಿ ಎಸ್ ಐ ಗಳಾದ ಜೈಕೀರ್ತಿ. ಎಂ, ಗಂಗಾಧರ್, ಎ ಎಸ್ ಐ ರವಿ ಹಾಗೂ ಸಿಬಂದಿಗಳಾದ ಮಂಜುನಾಥ್, ಸುನಿಲ್, ಮಹೇಶ್, ಪ್ರವೀಣ್, ಗಿರೀಶ್ ಭಾಗವಹಿಸಿದ್ದರು, ಶಾಲಾ ಮುಖ್ಯ್ಯೊಪಾಧ್ಯಾಯರಾದ ಶ್ರೀಮತಿ ಶ್ವೇತ, ಶ್ರೀ ಸಣ್ಣಸ್ವಾಮಿ ಹಾಗೂ ಇತರ ಶಿಕ್ಷಕರು ಸಾಥ್ ನೀಡಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *