*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

*ಎನ್.ಆರ್.ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ ಆಚರಣೆ…ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಖಾಕಿ ಪಡೆ…”

ಮೈಸೂರು,ಡಿ7,Tv10 ಕನ್ನಡ
ಎನ್.ಆರ್.ಪೊಲೀಸ್ ಠಾಣೆಯಲ್ಲಿ ಇಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ರಾಜೇಂದ್ರನಗರ ಕರ್ನಾಟಕ ಪಬ್ಲಿಕ್ ಶಾಲೆ ಮಕ್ಕಳಿಗೆ ಅಪರಾಧ ತಡೆ ಕ್ರಮಗಳ ಬಗ್ಗೆ ಪೊಲೀಸರು ಅರಿವು ಮೂಡಿಸಿದರು.
ಶಾಲಾ ಮಕ್ಕಳು ಶಿಕ್ಷಕ ವೃಂದ ನರಸಿಂಹರಾಜ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳೊಂದಿಗೆ ಜಾಥಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೂ ಅರಿವು ಮೂಡಿಸಲಾಯಿತು. ರಾಜೇಂದ್ರನಗರ ವೃತ್ತ, ಗಾಯತ್ರಿ ಪುರಂರಾಮ ಮಂದಿರ, ಕುರಿಮಂಡಿ ಸರ್ಕಲ್, ಶಂಕರ್ ನರ್ಸಿಂಗ್ ಹೋಮ್ ಸರ್ಕಲ್ ಮುಖಾಂತರ ಶಾಲೆ ವರೆಗೆ ಜಾಥಾ ನಡೆಸಿ ಸರ್ವಜನಿಕರಿಗೆ ಕರ ಪತ್ರ ಗಳನ್ನು ನೀಡಿ ಅಪರಾಧ ಗಳನ್ನು ತಡೆ ಗಟ್ಟುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮ ದಲ್ಲಿ ನರಸಿಂಹರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಜರುದ್ಧಿನ್, ಪಿ ಎಸ್ ಐ ಗಳಾದ ಜೈಕೀರ್ತಿ. ಎಂ, ಗಂಗಾಧರ್, ಎ ಎಸ್ ಐ ರವಿ ಹಾಗೂ ಸಿಬಂದಿಗಳಾದ ಮಂಜುನಾಥ್, ಸುನಿಲ್, ಮಹೇಶ್, ಪ್ರವೀಣ್, ಗಿರೀಶ್ ಭಾಗವಹಿಸಿದ್ದರು, ಶಾಲಾ ಮುಖ್ಯ್ಯೊಪಾಧ್ಯಾಯರಾದ ಶ್ರೀಮತಿ ಶ್ವೇತ, ಶ್ರೀ ಸಣ್ಣಸ್ವಾಮಿ ಹಾಗೂ ಇತರ ಶಿಕ್ಷಕರು ಸಾಥ್ ನೀಡಿದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *