12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

ಗದಗ್,ಡಿ7,Tv10 ಕನ್ನಡ
12 ವರ್ಷಗಳಿಂದ ಮನೆಯಲ್ಲಿದ್ದೆ ಇದೀಗ ಜನರ ಜೊತೆ ಸೇರಬೇಕು ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಜನಾರ್ಧನ ರೆಡ್ಡಿ ಗದಗ್ ನಲ್ಲಿ ತಮ್ಮ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ. ತಮ್ಮ ರಾಜಕೀಯ ಭವಿಷ್ಯವನ್ನ ಬಿಜೆಪಿ ನಾಯಕರ ಕೋರ್ಟ್ ನ ಮೇಲೆ ಜವಾಬ್ದಾರಿ ಹಾಕಿದ ಜನಾರ್ಧನ ರೆಡ್ಡಿ ನಾಯಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ.
ಭಾರತೀಯ ಜನತಾ ಪಕ್ಷದಿಂದ ರಾಜಕೀಯ ಜೀವನ ಆರಂಭವಾಗಿದೆ.
ಆಡ್ವಾನಿಯವರ ರಾಮ ರಥಯಾತ್ರೆ ಮೂಲಕ ಕೆಲಸ ಆರಂಭ ಮಾಡಿದ್ದೆವು.
ಏನಿದ್ರೂ ಭಾರತೀಯ ಜನತಾ ಪಕ್ಷದ ಮೇಲೆ ಅಭಿಮಾನ ಇರುತ್ತೆ.
ಪಕ್ಷದ ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡುತ್ತೇನೆ.
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿದೆ.
ಬಳ್ಳಾರಿಯಿಂದ ಹೊರಗಿರಬೇಕಾದ ಪರಿಸ್ಥಿತಿ ಇದೆ. ಬೆಂಗಳೂರಲ್ಲಿ ಇರಲು ಇಷ್ಟ ಇಲ್ಲ.ಉತ್ತರ ಕರ್ನಾಟಕ.. ಬಳ್ಳಾರಿ.. ಬೀದರ್ ನಿಂದ ಬೆಳಗಾವಿ ವರೆಗೆ ಎಲ್ಲಾದ್ರೂ ಇರಬೇಕು.
ಮನಸ್ಸಿಗೆ, ಆರೋಗ್ಯಕ್ಕೆ ಈ ವಾತಾವರಣ ತೃಪ್ತಿ ತರುತ್ತದೆ‌.ನಮ್ಮ ಜನರ ನಡುವೆಯೇ ಇರಬೇಕು ಇನ್ನೋ ಕಾರಣಕ್ಕೆ ಗಂಗಾವತಿಯಲ್ಲಿ ಮನೆ ಮಾಡಿದ್ದೇನೆ ಎಂದರು.
ಹೊಸ ಪಕ್ಷದ ವಿಚಾರವಾಗಿ ಹೆಚ್ಚು ಮಾತಾಡಲ್ಲ ಈ ಬಗ್ಗೆ ಇನ್ನೂ ಸಮಯ ಇದೆ ಎಂದು ಜಾರಿಕೊಂಡರು.12 ವರ್ಷ ಮನೆಯಲ್ಲಿದ್ದೇನೆ.. ಈಗ ಜನರ ಜೊತೆ ಇರಬೇಕು.ಯಾವ ಕ್ಷೇತ್ರದಿಂದ ಚುನಾವಣೆ ಅನ್ನೋದನ್ನ ಬರುವ ದಿನಗಳಲ್ಲಿ ತಿಳಿಸುತ್ತೇನೆ‌.
ಬಿಜೆಪಿ ಬಗ್ಗೆ ಅಭಿಮಾನ ಇದೆ ಆದ್ರೆ ಹಿರಿಯರು, ನಾಯಕರು ಏನು ತೀರ್ಮಾನ ಮಾಡ್ತಾರೆ ಕಾದು ನೋಡುತ್ತಿದ್ದೇನೆ ಎಂದು ತಿಳಿಸಿದರು.

ಶ್ರೀರಾಮುಲು ಜೊತೆ ಭಿನ್ನಾಭಿಪ್ರಾಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಜನಾರ್ಧನ ರೆಡ್ಡಿ ಗದಗ್ ಗೆ ಬಂದು ಈಗ ರಾಮುಲು ಮನೆಯಲ್ಲೇ ರೆಡಿಯಾಗಿದ್ದೇನೆ.
ರಾಮುಲು ಮನೆ ಅಂದ್ರೆ ನಮ್ಮ ಮನೆ. ನಮ್ಮ ಮನೆ ಅಂದ್ರೆ ರಾಮುಲು ಮನೆ.
ಜಗತ್ತೇ ಬೇರೆಯಾದ್ರೆ. ನಾನು ಶ್ರೀರಾಮುಲು ನೇ ಬೇರೆ.ರಾಜಕೀಯಕ್ಕೂ ಮೀರಿ ನಮ್ಮ ಕುಟುಂಬ ಇದ್ದಂತೆ ಇದ್ದೇವೆ.ಈ ಕುರಿತಂತೆ ಮಾಧ್ಯಮದವರು ಅನಾವಶ್ಯಕವಾಗಿ ಸೃಷ್ಟಿಸುವುದು ಬೇಡ ಎಂದು ಮನವಿ ಮಾಡಿದರು…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *