ಗಡಿ ವಿವಾದ ವಿಚಾರ…ಕರ್ನಾಟಕ ಬಿಜೆಪಿ ಯವರು ಹೇಡಿಗಳು…ಮಾಜಿ ಸಿಎಂ ಸಿದ್ದು ಟೀಕೆ…

ಗಡಿ ವಿವಾದ ವಿಚಾರ…ಕರ್ನಾಟಕ ಬಿಜೆಪಿ ಯವರು ಹೇಡಿಗಳು…ಮಾಜಿ ಸಿಎಂ ಸಿದ್ದು ಟೀಕೆ…

  • Politics
  • December 8, 2022
  • No Comment
  • 213

ಗಡಿ ವಿವಾದ ವಿಚಾರ…ಕರ್ನಾಟಕ ಬಿಜೆಪಿ ಯವರು ಹೇಡಿಗಳು…ಮಾಜಿ ಸಿಎಂ ಸಿದ್ದು ಟೀಕೆ…

ಮೈಸೂರು,ಡಿ8,Tv10 ಕನ್ನಡ
ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ
ಮಹಾರಾಷ್ಟ್ರದವರಿಗೆ ಪ್ರಧಾನಿಯಿಂದ ಬುದ್ದಿ ಹೇಳಿಸುವ ಧೈರ್ಯವೂ ಕರ್ನಾಟಕ ಬಿಜೆಪಿಗೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಟೀಕಿಸಿದ್ದಾರೆ.
ಕರ್ನಾಟಕ ಬಿಜೆಪಿ ಅವರು ಹೇಡಿಗಳು.
ಎರಡು ಕಡೆ ಬಿಜೆಪಿ ಸರ್ಕಾರ ಇದ್ದರೂ, ಗಡಿಯಲ್ಲಿ ಯಾಕೆ ಗಲಾಟೆ ನಡೆಯುತ್ತಿದೆ.?
ಇಬ್ಬರು ಮಾತಾಡಿ ಕೊಂಡೆ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತೆ ಮಾಡುತ್ತಿದ್ದಾರಾ? ಎಂದು ಆರೋಪಿಸಿದರು.
ಗಡಿ ವಿವಾದದ ಬಗ್ಗೆ ಒಳ್ಳೆ ಲಾಯರ್ ಇಟ್ಟು ವಾದ ಮಾಡಿಸಬೇಕು.
ಸಿಎಂ, ಪ್ರಧಾನಿಗಳ ಬಳಿಗೆ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು.
ಮಹಾಜನ ವರದಿಯೇ ಅಂತಿಮ. ಬೆಳಗಾಂ ನಮ್ಮದು.
ಒಂದಿಂಚೂ ಯಾರಿಗೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ ಎಂದು
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *