ರಸ್ತೆಗಳಲ್ಲಿ ಮುಜಗರ ತರುವಂತಹ ಬರವಣಿಗೆ…ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ…

ರಸ್ತೆಗಳಲ್ಲಿ ಮುಜಗರ ತರುವಂತಹ ಬರವಣಿಗೆ…ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ…

ರಸ್ತೆಗಳಲ್ಲಿ ಮುಜಗರ ತರುವಂತಹ ಬರವಣಿಗೆ…ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ…

ಮೈಸೂರು,ಡಿ8,Tv10 ಕನ್ನಡ
ರಸ್ತೆಗಳ ಮಧ್ಯದಲ್ಲಿ ಮನಸೋ ಇಚ್ಛೆ ಬರೆಯುವ ಬೆಳವಣಿಗೆ ಶುರುವಾಗಿದೆ.ದಾರಿಮಧ್ಯದಲ್ಲಿ ಬರೆದಿರುವ ಬರಹಗಳು ಸ್ಥಳೀಯರಿಗೆ ಮುಜಗರ ತರುತ್ತಿದೆ.ಚಾಮುಂಡಿ ಪುರಂ ನ ಪ್ರಮುಖ ರಸ್ತೆಯಲ್ಲಿ
ಪಾಪಿಗಳ ದುನಿಯಾ ತಟ್ಟೆಗೆ ವಿಷ ಹಾಕಿ ಬಿಡುತ್ತಾರೆ ಎಂಬ ಬರವಣಿಗೆ ಎದ್ದು ಕಾಣುತ್ತಿದೆ.ಯಾರನ್ನ ಕುರಿತು ಈ ಬರವಣಿಗೆ ಬಂದಿದೆಯೋ ಗೊತ್ತಿಲ್ಲ.ಒಟ್ಟಾರೆ ಒಂದೆಡೆ ಮುಜುಗರ ತಂದರೆ ಮತ್ತೊಂದೆಡೆ ರಸ್ತೆಗೆ ಹಾನಿ ಮಾಡಿದಂತೆಯೂ ಆಗುತ್ತದೆ.ಹೀಗೆ ಬರೆಯುವ ಕಿಡಿಗೇಡಿಗಳ ಮೇಲೆ ಪೊಲೀಸರಾಗಲಿ ಅಥವಾ ಪಾಲಿಕೆ ಅಧಿಕಾರಿಗಳಾಗಲಿ ಕ್ರಮ ಕೈಗೊಳ್ಳಬೇಕೆಂದು ಚಾಮುಂಡಿ ಪುರಂ ನ ನಾಗರೀಕರು ಆಗ್ರಹಿಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *